ಜಾರ್ಖಂಡ್ : ಧನ್ಬಾದ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದ ಜಾತ್ರೆಯಲ್ಲಿ ನಕಲಿ ‘ಚಾಟ್ ಮಸಾಲಾ’ ಸೇವಿಸಿ 80 ಜನರು ಅಸ್ವಸ್ಥರಾಗಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
ಹುಚ್ಚುಕ್ತಂದಡ್ ಗ್ರಾಮದ ಜನರು ಭೋಕ್ತಾ ಜಾತ್ರೆ ಮುಗಿಸಿ ವಾಪಸಾದ ನಂತರ ಹೊಟ್ಟೆ ನೋವು ಮತ್ತು ವಾಂತಿ ಮಾಡಿಕೊಳ್ಳುಲು ಶುರುವಾಗಿದೆ. ಅವರಲ್ಲಿ ಎಂಭತ್ತು ಮಂದಿಯ ಸ್ಥಿತಿ ಹದಗೆಟ್ಟಿದ್ದರಿಂದ ರಾತ್ರಿ 10:30 ರ ಸುಮಾರಿಗೆ ಶಾಹಿದ್ ನಿರ್ಮಲ್ ಮಹ್ತೋ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ.
ಎಮರ್ಜೆನ್ಸಿ ವಾರ್ಡ್ನಲ್ಲಿನ ಬೆಡ್ಗಳ ಕೊರತೆಯಿಂದಾಗಿ ಇಷ್ಟು ದೊಡ್ಡ ಸಂಖ್ಯೆಯ ರೋಗಿಗಳು ಒಟ್ಟಿಗೆ ಆಗಮಿಸಿದ್ದರಿಂದ ಕೆಲವರಿಗೆ ಆಸ್ಪತ್ರೆಯ ಇತರ ವಾರ್ಡ್ಗಳಲ್ಲಿ ಚಿಕಿತ್ಸೆ ಕಲ್ಪಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…
ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…
ಟೆಹರಾನ್: ಇರಾನ್, ಅಮೇರಿಕಾ ಮತ್ತು ಇಸ್ರೇಲ್ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್ ದಾಳಿ ಬೆನ್ನಲ್ಲೇ ಹಾರ್ಮುಜ್ ಜಲಸಂಧಿಯನ್ನು ಇರಾನ್ ಮತ್ತೆ…
ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…
ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್…