ಜಾರ್ಖಂಡ್ : ಧನ್ಬಾದ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದ ಜಾತ್ರೆಯಲ್ಲಿ ನಕಲಿ ‘ಚಾಟ್ ಮಸಾಲಾ’ ಸೇವಿಸಿ 80 ಜನರು ಅಸ್ವಸ್ಥರಾಗಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
ಹುಚ್ಚುಕ್ತಂದಡ್ ಗ್ರಾಮದ ಜನರು ಭೋಕ್ತಾ ಜಾತ್ರೆ ಮುಗಿಸಿ ವಾಪಸಾದ ನಂತರ ಹೊಟ್ಟೆ ನೋವು ಮತ್ತು ವಾಂತಿ ಮಾಡಿಕೊಳ್ಳುಲು ಶುರುವಾಗಿದೆ. ಅವರಲ್ಲಿ ಎಂಭತ್ತು ಮಂದಿಯ ಸ್ಥಿತಿ ಹದಗೆಟ್ಟಿದ್ದರಿಂದ ರಾತ್ರಿ 10:30 ರ ಸುಮಾರಿಗೆ ಶಾಹಿದ್ ನಿರ್ಮಲ್ ಮಹ್ತೋ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ.
ಎಮರ್ಜೆನ್ಸಿ ವಾರ್ಡ್ನಲ್ಲಿನ ಬೆಡ್ಗಳ ಕೊರತೆಯಿಂದಾಗಿ ಇಷ್ಟು ದೊಡ್ಡ ಸಂಖ್ಯೆಯ ರೋಗಿಗಳು ಒಟ್ಟಿಗೆ ಆಗಮಿಸಿದ್ದರಿಂದ ಕೆಲವರಿಗೆ ಆಸ್ಪತ್ರೆಯ ಇತರ ವಾರ್ಡ್ಗಳಲ್ಲಿ ಚಿಕಿತ್ಸೆ ಕಲ್ಪಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ಉದ್ಯೋಗ ಪತ್ರ ನೀಡಲಾಗಿದೆ. ೨೦೨೩ರಲ್ಲಿ ಕಾಂಗ್ರೆಸ್ ನಾಯಕ…
‘ಆಂದೋಲನ’ ದಿನ ಪತ್ರಿಕೆಯ ಏ.೧೯ರ ‘ಹಾಡು ಪಾಡು’ ಸಂಚಿಕೆಯಲ್ಲಿ ‘ಪಂಪ ಪ್ರಶಸ್ತಿ’ ಸಂದ ಹಿನ್ನೆಲೆಯಲ್ಲಿ ದೇವನೂರ ಮಹಾದೇವ ಅವರ ಬಗ್ಗೆ…
ಮೈಸೂರಿನ ಹಾರ್ಡಿಂಜ್ ವೃತ್ತದ ಮೂಲಕ ಮೈಸೂರಿನಿಂದ- ಚಾಮರಾಜ ನಗರ, ಗುಂಡ್ಲುಪೇಟೆ, ಹಾಸನ, ಮಂಗಳೂರು, ಮಡಿಕೇರಿ, ಚಿಕ್ಕಮಗಳೂರು, ಹಾಗೂ ಇನ್ನಿತರ ಸ್ಥಳಗಳ…
ಪ್ರೊ.ಬಿ.ಜಯಪ್ರಕಾಶ್ಗೌಡ ಡಾ.ರಾಮೇಗೌಡ, ದಿ.ಸಿಂಗಾರಿಗೌಡ ಹೆಸರಲ್ಲಿ ಗೌರವ ವಿಮರ್ಶಕ, ಜಾನಪದ ತಜ್ಞ ಡಾ.ರಾಮೇಗೌಡ ಮತ್ತು ಸರಳ ಸಜ್ಜನ ರಾಜಕಾರಣಿ ದಿ. ಸಿಂಗಾರಿಗೌಡ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಏಪ್ರಿಲ್ ೧೨, ೨೦೦೬. ಶಿವರಾಜಕುಮಾರ್ ಅಭಿನಯದ ‘ಕುಮಾರ ರಾಮ; ಚಿತ್ರದ ಚಿತ್ರೀಕರಣ. ಭಾರ್ಗವ ನಿರ್ದೇಶಕರು. ಹಂಪಿಯಲ್ಲಿ…
ನವೀನ್ ಡಿಸೋಜ ಮಡಿಕೇರಿ: ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಕಳೆದ ಬಾರಿ ನಾಲ್ಕನೇ ಸ್ಥಾನದಲ್ಲಿದ್ದ ಕೊಡಗು ಈ ಬಾರಿ ೮ನೇ…