ಮೈಸೂರು : ಸೈಕಲ್ನಲ್ಲಿ ವೇಗವಾಗಿ ಹೋಗುತ್ತಿದ್ದ ಬಾಲಕ ಸೈಕಲ್ ನಿಯಂತ್ರಣವನ್ನು ಕಳೆದುಕೊಂಡು ಟೆಂಪೋ ಚಕ್ರದಡಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಮೈಸೂರಿನ ಅಭಿಷೇಕ್ ವೃತ್ತದಲ್ಲಿ ನಡೆದಿದೆ.
ಬಾಲಾಜಿ (10) ಮೃತ ಬಾಲಕ ಎಂದು ಗುರುತಿಸಲಾಗಿದೆ.
ಮೃತ ಬಾಲಕ ಮೂಲತಃ ಯಳಂದೂರಿನವನಾಗಿದ್ದು, ರಾಮಣ್ಣ ಎಂಬವರ ಪುತ್ರ. ಬಾಲಾಜಿ 5ನೇ ತರಗತಿ ವಿದ್ಯಾರ್ಥಿಯಾಗಿದ್ದು, ಗೆಳೆಯನೊಂದಿಗೆ ಸೈಕಲ್ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ.
ವೇಗವಾದ ಸೈಕಲ್ ಚಾಲನೆಯಿಂದ ಮಕ್ಕಳು ಸೈಕಲ್ ನಿಯಂತ್ರಣವನ್ನು ಕಳೆದುಕೊಂಡಿದ್ದು, ಟೆಂಪೋ ಚಕ್ರದಡಿಗೆ ಸಿಲುಕಿ ಬಾಲಾಜಿ ಸಾವನ್ನಪ್ಪಿದ್ದಾನೆ. ಇನ್ನೊಬ್ಬ ಬಾಲಕ ಸಣ್ಣಪುಟ್ಟ ಗಾಯಗಳಿಂದ ಬಚಾವ್ ಆಗಿದ್ದು, ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಕುರಿತು ವಿವಿ ಪುರಂ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…