BREAKING NEWS

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಎಕ್ಸ್‌ಪ್ರೆಸ್ ರೈಲಿನ ಬೋಗಿ ಬೆಂಕಿಗಾಹುತಿ : ತಪ್ಪಿದ ಭಾರಿ ಅನಾಹುತ

ಕಣ್ಣೂರು : ಕೇರಳದ ಕಣ್ಣೂರು ರೈಲು ನಿಲ್ದಾಣದಲ್ಲಿ ನಿಂತಿದ್ದ ಎಕ್ಸ್‌ಪ್ರೆಸ್ ರೈಲಿನ ಬೋಗಿಯಲ್ಲಿ ಗುರುವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ.

ಪ್ಲಾಟ್‌ಫಾರ್ಮ್ ಮತ್ತು ಭಾರತ್ ಪೆಟ್ರೋಲಿಯಂ ಇಂಧನ ಡಿಪೋದಿಂದ ಹಲವಾರು ಮೀಟರ್ ದೂರದಲ್ಲಿ ರೈಲು ಹಳಿಯಲ್ಲಿ ನಿಂತಿತ್ತು. ರೈಲಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಇಳಿದ ನಂತರ ಈ ಘಟನೆ ಸಂಭವಿಸಿದೆ. ಹೀಗಾಗಿ ಘಟನೆಯಲ್ಲಿ ಯಾರೊಬ್ಬರಿಗೂ ಹಾನಿಯಾಗಿಲ್ಲ ಎಂದು ಅಗ್ನಿಶಾಮಕ ರಕ್ಷಣಾ ಅಧಿಕಾರಿ ತಿಳಿಸಿದ್ದಾರೆ.

ಆದರೆ, ಇದು ಉದ್ದೇಶಪೂರ್ವಕ ಕೃತ್ಯವೇ ಅಥವಾ ವಿದ್ಯುತ್ ದೋಷವೇ ಬೆಂಕಿ ತಲುಗಲು ಕಾರಣವೇ ಎಂಬುದು ಇನ್ನೂ ಪತ್ತೆಯಾಗಿಲ್ಲ ಎಂದು ಅವರು ಹೇಳಿದರು.

lokesh

Recent Posts

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

1 hour ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

1 hour ago

ಬಿಜೆಪಿ-ಜಾ.ದಳ ಮನಸ್ತಾಪ; ಸಿಎಂ ಡಿಕೆಶಿ ‘ಭವಿಷ್ಯ’ಕ್ಕೆ  ವರ?

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…

6 hours ago

ಎಚ್.ಡಿ.ಕೋಟೆ ಗಡಿಯಲ್ಲಿ ಸೇತುವೆ ನಿರ್ಮಾಣಕ್ಕೆ ಎನ್‌ಒಸಿ!

ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…

6 hours ago

ಭಾರತೀನಗರ: ಆರೋಗ್ಯ ಕೇಂದ್ರಕ್ಕೆ ಅನಾರೋಗ್ಯ!

ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ  ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…

6 hours ago

ದಕ್ಷ ಮತ್ತೆ ಪ್ರತ್ಯಕ್ಷ: ಸಾರ್ವಜನಿಕರಲ್ಲಿ ತಲ್ಲಣ

ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…

6 hours ago