BREAKING NEWS

ಹಾವನ್ನು ಜಗಿದು ತಿಂದ ಜಿಂಕೆ: ವಿಡಿಯೋ ನೋಡಿ.!

ನವದೆಹಲಿ: ಭಾರತೀಯ ಅರಣ್ಯ ಸೇವೆ (IFS)ಯ ಅಧಿಕಾರಿ ಸುಸಂತ ನಂದಾ ಅವರು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದು, ವನ್ಯಜೀವಿಗಳ ಅದ್ಭುತವಾದ ವಿಡಿಯೋವನ್ನು ಹಂಚಿಕೊಳ್ಳುವ ಮೂಲಕ ಟ್ವೀಟರ್‌ ಫಾಲೋವರ್ಸ್‌ ಗೆ ಅಚ್ಚರಿಯ ಘಟನೆಯನ್ನು ಉಣಬಡಿಸುತ್ತಾರೆ. ಅದಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ ಜಿಂಕೆಯೊಂದು ಹಾವನ್ನು ಜಗಿದು ತಿನ್ನುತ್ತಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಗಮನಿಸಬೇಕಾದ ಅಂಶವೇನೆಂದರೆ ಜಿಂಕೆಯನ್ನು ಸಸ್ಯಹಾರಿ ಎಂದು ಪರಿಗಣಿಸುತ್ತೇವೆ. ಹುಲ್ಲು, ಎಳೆಯ ಎಲೆಗಳು ಜಿಂಕೆಯ ಆಹಾರವಾಗಿದೆ. ಆದರೆ ಜಿಂಕೆ ಹಾವನ್ನು ಜಗಿದು ತಿನ್ನುತ್ತಿರುವ ಅಪರೂಪದ ಘಟನೆಯ ವಿಡಿಯೋವನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಸೆರೆ ಹಿಡಿದಿದ್ದು, ಅದನ್ನು ನಂದಾ ಅವರು ತಮ್ಮ ಟ್ವೀಟರ್‌ ಹ್ಯಾಂಡಲ್‌ ನಲ್ಲಿ ಶೇರ್‌ ಮಾಡಿಕೊಂಡಿದ್ದಾರೆ.
“ಕಾಡಿನ ಪ್ರದೇಶದ ರಸ್ತೆ ಸಮೀಪ ನಿಂತಿದ್ದ ಜಿಂಕೆಯೊಂದು ಹಾವನ್ನು ಜಗಿದು ತಿನ್ನುತ್ತಿದ್ದು, ಕಾರಿನಲ್ಲಿದ್ದ ವ್ಯಕ್ತಿಯೊಬ್ಬ ವಿಡಿಯೋ ಚಿತ್ರೀಕರಣ ಮಾಡುತ್ತಾ..ಜಿಂಕೆ ಹಾವನ್ನು ತಿನ್ನುತ್ತಿದೆಯಾ ? ಎಂಬ ಅಚ್ಚರಿಯ ಉದ್ಘಾರ” ವಿಡಿಯೋದಲ್ಲಿ ಸೆರೆಯಾಗಿದೆ.
ವೈರಲ್‌ ಆದ ವಿಡಿಯೋದ ಜತೆಗೆ “ಕ್ಯಾಮರಾಗಳು ಕೂಡಾ ಈಗ ಪ್ರಕೃತಿಯನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಲು ನೆರವು ನೀಡುತ್ತಿದೆ. ಹೌದು ಕೆಲವೊಮ್ಮ ಸಸ್ಯಹಾರಿ ಪ್ರಾಣಿಗಳು ಹಾವನ್ನು ತಿನ್ನುತ್ತವೆ” ಎಂಬ ಕ್ಯಾಪ್ಶನ್‌ ನೀಡಲಾಗಿದೆ.
andolanait

Recent Posts

ಅಲರ್ಟ್‌ ಆದ ಲಾಟ್ಕರ್‌ : ಡ್ರಗ್ಸ್‌ ಜಾಲಮುಕ್ತಕ್ಕೆ ಪಣ : ದಿಢೀರ್‌ ದಾಳಿ

ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…

5 hours ago

ಫೆ.8ರಂದು ಸ್ವಚ್ಛತಾ ಓಟ : ʻಓಡೋಣ ಮೈಸೂರಿಗಾಗಿ-ಒಂದಾಗೋಣ ಸ್ವಚ್ಛತೆಗಾಗಿʼ

ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…

6 hours ago

ಗ್ರಾಮ ಪಂಚಾಯ್ತಿ ಅಧಿಕಾರ ಅವಧಿ ಮುಕ್ತಾಯ : ಈಗಿರುವ ಸದಸ್ಯರನ್ನೇ ಮುಂದುವರೆಸುತ್ತಾ ಸರ್ಕಾರ?

ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…

7 hours ago

ಪ್ರತ್ಯೇಕ ಕಳವು ಪ್ರಕರಣ : 11 ಮಂದಿ ಬಂಧನ

19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್‌ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…

8 hours ago

ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಹಿಳಾ ಸರ್ಕಾರಿ ಕಾಲೇಜು!

ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…

8 hours ago

ಮಂಡ್ಯ ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…

9 hours ago