ಒಡಿಶಾ: ಒಡಿಶಾದ ಮಯೂರ್ಭಂಜ್ ಜಿಲ್ಲೆಯ ಸಿಮಿಲಿಪಾಲ್ ರಾಷ್ಟ್ರೀಯ ಉದ್ಯಾನವನದಲ್ಲಿ ಅಪರೂಪಕ್ಕೆ ಕಾಣಸಿಗುತ್ತಿದ್ದ ಕಪ್ಪು ಹುಲಿಯು ಸಾವನ್ನಪಿರುವುದಾಗಿ ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಸಿಮಿಲಿಪಾಲ್ ನ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್) ಸುಶೀಲ್ ಕುಮಾರ್ ಪೊಪ್ಲಿ ಹುಲಿ ಸಾವಿನ ಸುದ್ದಿಯನ್ನು ಖಚಿತಪಡಿಸಿದ್ದು, ಸಿಮಿಲಿಪಾಲ್ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಏಪ್ರಿಲ್ 30ರ ಬೆಳಿಗ್ಗೆ ಸಿಮಿಲಿಪಾಲ್ ದಕ್ಷಿಣ ವಿಭಾಗದ ಸಿಬ್ಬಂದಿ ಬದಮಕ್ಕಬಾಡಿ ಬೀಟ್ ಪ್ರದೇಶದಲ್ಲಿ ಗಸ್ತು ತಿರುಗುವಾಗ ಹುಲಿಯ ಮೃತದೇಹವನ್ನು ಪತ್ತೆಯಾಗಿದ್ದು, ಕೂಡಲೇ ಮೇಲಾಧಿಕಾರಿಗಳಿಗೆ ತಿಳಿಸಿದ್ದಾರೆ.
ಟಿ-27 ಎಂದು ಗುರುತಿಸಲಾಗುತಿದ್ದ ಈ ಕಪ್ಪು ಹಲಿಯು ಸುಮಾರು 3.5-4 ವರ್ಷ ವಯಸ್ಸಿನದಾಗಿದ್ದು, ದೇಹದ ಮೇಲಿನ ಗಾಯಗಳ ಆಧಾರದ ಮೇಲೆ ಹುಲಿಯೂ ಮತ್ತೊಂದು ಹುಲಿಯೊಂದಿಗೆ ಕಾದಾಡಿ ಸಾವನ್ನಪಿರುವುದಾಗಿ ಶಂಕಿಸಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಹುಲಿಯ ಮೃತದೇಹವನ್ನು ಎನ್ಟಿಸಿಎ ಪ್ರತಿನಿಧಿ, ಜಂಟಿ ಕಾರ್ಯಪಡೆ (ಜೆಟಿಎಫ್) ಸದಸ್ಯರು, ಹುಲಿ ಸಂರ್ಕಷಿತ ಪ್ರದೇಶದ ನಿರ್ದೇಶಕರು, ಪಶುವೈದ್ಯರು ಮತ್ತು ಇತರ ಸಿಬ್ಬಂದಿ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ವರದಿ ಬಂದ ಬಳಿಕ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ.
ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…
ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…
ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…
೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…