ಮೈಸೂರು : ಮಹಿಳಾ ಪಿಎಸ್ಐ ಪುತ್ರನ ಪುಂಡಾಟಕ್ಕೆ ಅಮಾಯಕ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ.
ವೀಲಿಂಗ್ ಮಾಡಿ ವೃದ್ದನ ಬಲಿ ಪಡೆದ ಪಿಎಸ್ ಐ ಪುತ್ರ.
ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹಿಮ್ಮಾವು ಬಳಿ ಘಟನೆ.ಗುರುಸ್ವಾಮಿ(68) ಮೃತ ವೃದ್ದ.
ಹಸುಗಳನ್ನು ಮೇಯಿಸಿ ಮನೆಗೆ ತೆರಳುತ್ತಿದ್ದ ವೇಳೆ ನಡೆದ ಘಟನೆ.ವೀಲಿಂಗ್ ಮಾಡಿಕೊಂಡು ಬಂದು ಡಿಕ್ಕಿಯೊಡೆದ ಯುವಕ ಸೈಯದ್ ಐಮಾನ್ಉದಯಗಿರಿ ನಿವಾಸಿ.
ಸೈಯದ್ ಐಮಾನ್ ಪಿಎಸ್ ಐ ಯಾಸ್ಮಿನ್ ತಾಜ್ ಪುತ್ರ.
ಯಾಸ್ಮಿನ್ ತಾಜ್ ನಂಜನಗೂಡು ಸಂಚಾರಿ ಪೊಲೀಸ್ ಠಾಣೆ ಪಿಎಸ್ ಐ.ಕಳೆದ ಕೆಲ ದಿನಗಳ ಹಿಂದೆ ವೀಲಿಂಗ್ ವಿಚಾರಕ್ಕೆ ವಶಕ್ಕೆ ಪಡೆದು ದಂಡ ಹಾಕಲಾಗಿತ್ತು.
ಇದಷ್ಟೆ ಅಲ್ಲದೆ ಈತನ ವಿರುದ್ಧ ಕಳ್ಳತನ ಆರೋಪ ಕೂಡ ಇತ್ತು.
ಸದ್ಯ ಆರೋಪಿ ಸೈಯದ್ ಐಮಾನ್ ಗೆ ಸಣ್ಣಪುಟ್ಟ ಗಾಯ.ಅಪಘಾತಕೊಳಗಾದ ಕುಟುಂಬಸ್ಥರಿಂದಲೆ ರಕ್ಷಣೆ ಮಾಡಿ ಚಿಕಿತ್ಸೆಗೆ ಕರೆತಂದ ಕುಟುಂಬಸ್ಥರು.
ನಮಗೆ ನ್ಯಾಯ ಕೊಡಿಸಿ ಎಂದು ಆಗ್ರಹಿಸಿದ ಕುಟುಂಬಸ್ಥರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…