ಮೈಸೂರು : ಮಹಿಳಾ ಪಿಎಸ್ಐ ಪುತ್ರನ ಪುಂಡಾಟಕ್ಕೆ ಅಮಾಯಕ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ.
ವೀಲಿಂಗ್ ಮಾಡಿ ವೃದ್ದನ ಬಲಿ ಪಡೆದ ಪಿಎಸ್ ಐ ಪುತ್ರ.
ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹಿಮ್ಮಾವು ಬಳಿ ಘಟನೆ.ಗುರುಸ್ವಾಮಿ(68) ಮೃತ ವೃದ್ದ.
ಹಸುಗಳನ್ನು ಮೇಯಿಸಿ ಮನೆಗೆ ತೆರಳುತ್ತಿದ್ದ ವೇಳೆ ನಡೆದ ಘಟನೆ.ವೀಲಿಂಗ್ ಮಾಡಿಕೊಂಡು ಬಂದು ಡಿಕ್ಕಿಯೊಡೆದ ಯುವಕ ಸೈಯದ್ ಐಮಾನ್ಉದಯಗಿರಿ ನಿವಾಸಿ.
ಸೈಯದ್ ಐಮಾನ್ ಪಿಎಸ್ ಐ ಯಾಸ್ಮಿನ್ ತಾಜ್ ಪುತ್ರ.
ಯಾಸ್ಮಿನ್ ತಾಜ್ ನಂಜನಗೂಡು ಸಂಚಾರಿ ಪೊಲೀಸ್ ಠಾಣೆ ಪಿಎಸ್ ಐ.ಕಳೆದ ಕೆಲ ದಿನಗಳ ಹಿಂದೆ ವೀಲಿಂಗ್ ವಿಚಾರಕ್ಕೆ ವಶಕ್ಕೆ ಪಡೆದು ದಂಡ ಹಾಕಲಾಗಿತ್ತು.
ಇದಷ್ಟೆ ಅಲ್ಲದೆ ಈತನ ವಿರುದ್ಧ ಕಳ್ಳತನ ಆರೋಪ ಕೂಡ ಇತ್ತು.
ಸದ್ಯ ಆರೋಪಿ ಸೈಯದ್ ಐಮಾನ್ ಗೆ ಸಣ್ಣಪುಟ್ಟ ಗಾಯ.ಅಪಘಾತಕೊಳಗಾದ ಕುಟುಂಬಸ್ಥರಿಂದಲೆ ರಕ್ಷಣೆ ಮಾಡಿ ಚಿಕಿತ್ಸೆಗೆ ಕರೆತಂದ ಕುಟುಂಬಸ್ಥರು.
ನಮಗೆ ನ್ಯಾಯ ಕೊಡಿಸಿ ಎಂದು ಆಗ್ರಹಿಸಿದ ಕುಟುಂಬಸ್ಥರು.
ತುಮಕೂರು: 2023ರಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ಸರ್ಕಾರ ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ, 4ನೇ ವರ್ಷಕ್ಕೆ ಪಾದಾರ್ಪಣೆ…
ನವದೆಹಲಿ: ಬೀದಿ ನಾಯಿಗಳ ನಿಯಂತ್ರಣಕ್ಕೆ ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು ಆದೇಶಿಸಿದ್ದ ಸುಪ್ರೀಂಕೋರ್ಟ್ ತನ್ನ ಆದೇಶವನ್ನು ಹಿಂಪಡೆಯುವುದಿಲ್ಲ ಎಂದು ಹೇಳಿದೆ.…
ಕೊಡಗು: ಜಿಲ್ಲೆಯ ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಸ್ನಾನ ಮಾಡುವ ವೇಳೆ ಕಂಜನ್ ಆನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ…
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ಸಾರಿಗೆ ಸಂಘಟನೆಗಳು ಮೇ.20ರಂದು ಕರೆ ನೀಡಿದ್ದ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ಅಂಕುಶ ಹಾಕಿದೆ.…
ಬೆಂಗಳೂರು: ಆನ್ಲೈನ್ ಮೂಲಕ ಔಷಧಿಗಳ ಖರೀದಿ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ನಾಳೆ ರಾಜ್ಯದಾದ್ಯಂತ ಮೆಡಿಕಲ್ ಶಾಪ್ಗಳು ಬಂದ್ ಆಗಲಿವೆ. ಅಖಿಲ…
ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…