BREAKING NEWS

ಕುಂದುಕೊರತೆ ಹಂಚಿಕೊಳ್ಳಲು ಸಿಎಂ ಕಚೇರಿಯಿಂದ ಟ್ವಿಟರ್‌ ಖಾತೆ

ಬೆಂಗಳೂರು: ಸಾರ್ವಜನಿಕ ಕುಂದು ಕೊರತೆಗಳನ್ನು ನೇರವಾಗಿ ಮುಖ್ಯಮಂತ್ರಿಗಳ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ಗಮನಕ್ಕೆ ತರಲು ಮಾಧ್ಯಮ ಮತ್ತು ಸಾರ್ವಜನಿಕರಿಗೆ ನೆರವಾಗುವ ಉದ್ದೇಶದಿಂದ ಹೊಸ ಟ್ವಿಟರ್ ಖಾತೆಯನ್ನು ತೆರೆಯಲಾಗಿದೆ.

https://twitter.com/osd_cmkarnataka ಹೆಸರಿನ ಟ್ವಿಟರ್ ಖಾತೆಗೆ ಸಾರ್ವಜನಿಕರು ಮತ್ತು ಮಾಧ್ಯಮದವರು ತಮ್ಮ ಸಾರ್ವಜನಿಕ ಕುಂದು ಕೊರತೆಗಳ ಕುರಿತಾದ ಸಮಸ್ಯೆಗಳನ್ನು ಟ್ಯಾಗ್ ಮಾಡಬಹುದು.

ಎಲ್ಲವನ್ನೂ ಕಚೇರಿಯ ಸಿಬ್ಬಂದಿ ಮತ್ತು ಅಧಿಕಾರಿಗಳು ಗಮನಿಸಿ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಇಲಾಖೆಗಳ ಸಿಬ್ಬಂದಿಯ ಗಮನಕ್ಕೆ ತರುವ ಮೂಲಕ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಈ ಪ್ರಯತ್ನ ಮಾಡಲಾಗುತ್ತಿದೆ.

ಸಾರ್ವಜನಿಕ ಕುಂದುಕೊರತೆಗಳನ್ನು ಮಾತ್ರ ಮುಖ್ಯಮಂತ್ರಿಗಳ ಕಚೇರಿಯ ಈ ಖಾತೆಗೆ ಟ್ಯಾಗ್ ಮಾಡಬಹುದಾಗಿದ್ದು ವೈಯುಕ್ತಿಕ ಸಮಸ್ಯೆಗಳನ್ನು ಈ ಖಾತೆಗೆ ಟ್ಯಾಗ್ ಮಾಡದೆ ಅವುಗಳನ್ನು ನೇರವಾಗಿ ಸಂಬಂಧಪಟ್ಟವರ ಗಮನಕ್ಕೆ ತರಬಹುದಾಗಿದೆ.

andolanait

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

8 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

11 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

11 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

15 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

20 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

20 hours ago