BREAKING NEWS

ಕುಂದುಕೊರತೆ ಹಂಚಿಕೊಳ್ಳಲು ಸಿಎಂ ಕಚೇರಿಯಿಂದ ಟ್ವಿಟರ್‌ ಖಾತೆ

ಬೆಂಗಳೂರು: ಸಾರ್ವಜನಿಕ ಕುಂದು ಕೊರತೆಗಳನ್ನು ನೇರವಾಗಿ ಮುಖ್ಯಮಂತ್ರಿಗಳ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ಗಮನಕ್ಕೆ ತರಲು ಮಾಧ್ಯಮ ಮತ್ತು ಸಾರ್ವಜನಿಕರಿಗೆ ನೆರವಾಗುವ ಉದ್ದೇಶದಿಂದ ಹೊಸ ಟ್ವಿಟರ್ ಖಾತೆಯನ್ನು ತೆರೆಯಲಾಗಿದೆ.

https://twitter.com/osd_cmkarnataka ಹೆಸರಿನ ಟ್ವಿಟರ್ ಖಾತೆಗೆ ಸಾರ್ವಜನಿಕರು ಮತ್ತು ಮಾಧ್ಯಮದವರು ತಮ್ಮ ಸಾರ್ವಜನಿಕ ಕುಂದು ಕೊರತೆಗಳ ಕುರಿತಾದ ಸಮಸ್ಯೆಗಳನ್ನು ಟ್ಯಾಗ್ ಮಾಡಬಹುದು.

ಎಲ್ಲವನ್ನೂ ಕಚೇರಿಯ ಸಿಬ್ಬಂದಿ ಮತ್ತು ಅಧಿಕಾರಿಗಳು ಗಮನಿಸಿ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಇಲಾಖೆಗಳ ಸಿಬ್ಬಂದಿಯ ಗಮನಕ್ಕೆ ತರುವ ಮೂಲಕ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಈ ಪ್ರಯತ್ನ ಮಾಡಲಾಗುತ್ತಿದೆ.

ಸಾರ್ವಜನಿಕ ಕುಂದುಕೊರತೆಗಳನ್ನು ಮಾತ್ರ ಮುಖ್ಯಮಂತ್ರಿಗಳ ಕಚೇರಿಯ ಈ ಖಾತೆಗೆ ಟ್ಯಾಗ್ ಮಾಡಬಹುದಾಗಿದ್ದು ವೈಯುಕ್ತಿಕ ಸಮಸ್ಯೆಗಳನ್ನು ಈ ಖಾತೆಗೆ ಟ್ಯಾಗ್ ಮಾಡದೆ ಅವುಗಳನ್ನು ನೇರವಾಗಿ ಸಂಬಂಧಪಟ್ಟವರ ಗಮನಕ್ಕೆ ತರಬಹುದಾಗಿದೆ.

andolanait

Recent Posts

ಕಾವೇರಿ ನದಿಯಲ್ಲಿ ಆರು ಜನ ಸಾವು ; ಸಾವಿಗೀಡಾದವರೆಲ್ಲರೂ ಒಂದೇ ಕುಟುಂಬದವರು

ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…

3 hours ago

ಚಾ.ನಗರ ಆಕ್ಸಿಜನ್‌ ದುರಂತ : ಸಂತ್ರಸ್ಥರಿಗೆ ಕೊನೆಗೂ ಒಲಿದ ಸರ್ಕಾರಿ ನೌಕರಿ

ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…

4 hours ago

ಏ.20, 21 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…

4 hours ago

6 ಮಂದಿ ಸಾವು ಪ್ರಕರಣ ; ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…

4 hours ago

ದೇವರನ್ನು ನಂಬಿ, ಮೂಢನಂಬಿಕೆಗಳನ್ನು ತ್ಯಜಿಸಿ : ಸಿಎಂ ಸಿದ್ದರಾಮಯ್ಯ ಕರೆ

ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…

4 hours ago

IPL 2026 | ಸೋಲಿನ ಸರಪಳಿ ಕಳಚಿದ ಕೆಕೆಆರ್‌ ; ರಾಜಸ್ಥಾನ ವಿರುದ್ಧ ಜಯ

ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…

4 hours ago