ಸೊರಬ : ಜೆಡಿಎಸ್ಗೆ ಮತ ನೀಡಿದರೆ ಕಾಂಗ್ರೆಸ್ಗೆ ನೀಡಿದಂತೆ. ಕಾಂಗ್ರೆಸ್ಗೆ ನೀಡುವ ಮತ ಪಿಎಫ್ಐನಂತಹ ಉಗ್ರಗಾಮಿ ಸಂಘಟನೆಗಳಿಗೆ ಪ್ರೋತ್ಸಾಹ ನೀಡಿದಂತೆ. ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಗೆ ನೀಡುವ ಮತ ದೇಶದ ಅಭಿವೃದ್ಧಿ ಮತ್ತು ಜನಹಿತಕ್ಕಾಗಿ ಸದ್ಬಳಕೆ ಆಗುತ್ತದೆ. ಆದ್ದರಿಂದ ಮತದಾರರು ತಾವು ನೀಡುವ ಮತವನ್ನು ಪೂರ್ವಾಪರ ಯೋಚಿಸಿ ನೀಡಬೇಕು ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಹೇಳಿದರು.
ಕಾಂಗ್ರೆಸ್ನ ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಉಗ್ರಗಾಮಿ ಆರೋಪದಲ್ಲಿ ಬಂಧಿಸಲ್ಪಟ್ಟಪಿಎಫ್ಐ ಉಗ್ರ ಸಂಘಟನೆಯ 700ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಮುಕ್ತ ಆಗಿಸುವ ಮೂಲಕ ರಾಜ್ಯದಲ್ಲಿ ಅರಾಜಕತೆ ಸೃಷ್ಠಿ ಮಾಡಿದ್ದರು. ಇಂಥವರಿಂದ ದೇಶ ಮತ್ತು ರಾಜ್ಯ ಪ್ರಗತಿ ಹೊಂದಲು ಸಾಧ್ಯವಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನಜೀವನದ ಮೇಲೆ ದುಷ್ಪರಿಣಾಮ ಬೀರುತ್ತದೆ. ಆದ್ದರಿಂದ ಕರ್ನಾಟಕ ಕಾಂಗ್ರೆಸ್ಮುಕ್ತ ರಾಜ್ಯವಾಗಬೇಕು. ಇದಕ್ಕೆ ಮೋದಿ ಅವರನ್ನು ಬೆಂಬಲಿಸುವಂತೆ ಕರೆ ನೀಡಿದರು.
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…