BREAKING NEWS

ಸೆಲ್ಫಿ ತೆಗೆಯುತ್ತಿದ್ದ ಯುವಕನ ಮೇಲೆ ಹರಿದ ರೈಲು : ಸ್ಥಳದಲ್ಲೇ ಸಾವು

ಉತ್ತರ ಪ್ರದೇಶ : ಸೆಲ್ಫಿ ತೆಗೆದುಕೊಳ್ಳುತ್ತಿದ್ದ ಯುವಕನ ಮೇಲೆ ರೈಲು ಹರಿದು ಆತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ವಂಶ್ ಎಂದು ಗುರುತಿಸಲಾಗಿದ್ದು, ಬೆಳಗ್ಗೆ ತನ್ನ ಮೂವರು ಸ್ನೇಹಿತರೊಂದಿಗೆ ದ್ವಾರಕಾ ಧೀಶ್ ದೇವಸ್ಥಾನಕ್ಕೆ ಭೇಟಿ ನೀಡಲು ಹೋದಾಗ ತಿವಾರಿಪುರಂ ರೈಲ್ವೆ ಸೇತುವೆಯಲ್ಲಿ ಈ ಘಟನೆ ನಡೆದಿದೆ.

ಹೋಲಿ ಗೇಟ್ ನಲ್ಲಿ ವಾಹನ ದಟ್ಟಣೆಯಿಂದಾಗಿ ಮೂವರು ಜಮುನಾ ಪ್ರದೇಶದ ತಿವಾರಿಪುರಂ ಕಡೆಗೆ ತೆರಳಿದರು. ಅಲ್ಲಿ ಸ್ಕೂಟರ್ ನಿಲ್ಲಿಸಿ ಸೇತುವೆಯ ಮೇಲೆ ಸೆಲ್ಫಿ ತೆಗೆದುಕೊಳ್ಳುತ್ತಿದ್ದರು.

ಬಳಿಕ ರೈಲು ಸಮೀಪಿಸುತ್ತಿದ್ದಂತೆ, ಅದನ್ನು ತಪ್ಪಿಸಲು ಸ್ನೇಹಿತರು ತಕ್ಷಣವೇ ಸೇತುವೆಯ ಒಂದು ಬದಿಗೆ ತೆರಳಿದರು, ಆದರೆ ವಂಶ್ ಮಾತ್ರ ಟ್ರ್ಯಾಕ್ ಬಳಿ ಹೆಜ್ಜೆ ಹಾಕಿದ್ದಾನೆ, ಬಲವಾದ ಗಾಳಿಯನ್ನು ತಡೆಯಲಾಗಲಿಲ್ಲ. ಈ ವೇಳೆ ರೈಲಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಎಸ್‌ಎಸ್‌ಪಿ ಶೈಲೇಶ್‌ ಕುಮಾರ್‌ ಪಾಂಡೆ ಅವರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿ, ನದಿ ದಡಗಳು ಮತ್ತು ರೈಲ್ವೆ ಹಳಿಗಳಂತಹ ಅಪಾಯಕಾರಿ ಸ್ಥಳಗಳ ಬಳಿ ಸೆಲ್ಫಿ ತೆಗೆದುಕೊಳ್ಳುವಾಗ ಜಾಗರೂಕರಾಗಿರಿ ಎಂದು ಹೇಳಿದ್ದಾರೆ.

lokesh

Recent Posts

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

31 mins ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

35 mins ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

39 mins ago

ವಿರಾಜಪೇಟೆ: ರಸ್ತೆಯುದ್ದಕ್ಕೂ ಗುಂಡಿಗಳದ್ದೇ ಪಾರಮ್ಯ

ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…

43 mins ago

ಇದು ಅಂತ್ಯವಲ್ಲ-ಹೊಸ ಆರಂಭ

ರೇಣುಕಾ ನಿಡುಗುಂದಿ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…

48 mins ago

ಎಸ್‌ಐಆರ್ ಅರ್ಜಿ; ಅನಿವಾರ್ಯ ಮರ್ಜಿ

ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…

52 mins ago