BREAKING NEWS

ರಾಜ್ಯಸಭೆಯಿಂದ ಎಎಪಿ ಸಂಸದ ರಾಘವ್ ಚಡ್ಡಾ ಅಮಾನತು

ನವದೆಹಲಿ : ಐವರು ರಾಜ್ಯಸಭಾ ಸಂಸದರ ಸಹಿಯನ್ನು ‘ಫೋರ್ಜರಿ’ ಮಾಡಿದ್ದಾರೆ ಎಂಬ ಆರೋಪ ಹೊತ್ತಿರುವ ಎಎಪಿ ಸಂಸದ ರಾಘವ್ ಚಡ್ಡಾ ಅವರನ್ನು ಶುಕ್ರವಾರ ಸಂಸತ್ತಿನ ಮೇಲ್ಮನೆಯಿಂದ ಅಮಾನತುಗೊಳಿಸಲಾಗಿದೆ.

ರಾಘವ್ ಅವರ ವಿರುದ್ಧದ ಪ್ರಕರಣದ ತನಿಖೆಯ ವಿಶೇಷಾಧಿಕಾರಗಳ ಸಮಿತಿಯು ತನ್ನ ವರದಿಯನ್ನು ಸಲ್ಲಿಸುವವರೆಗೆ ಅವರನ್ನು ರಾಜ್ಯಸಭೆಯಿಂದ ಅಮಾನತಿನಲ್ಲಿ ಇಡಲಾಗಿದೆ.

ಎಎಪಿ ಸಂಸದ ಸಂಜಯ್ ಸಿಂಗ್ ಅವರ ಅಮಾನತು ಅವಧಿಯನ್ನು ಸಹ ವಿಸ್ತರಿಸಲಾಗಿದೆ.

andolanait

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

9 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

9 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

9 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

9 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

9 hours ago