ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕೇಂದ್ರ ಕಚೇರಿಯ ಆವರಣದಲ್ಲಿ ಭಾರಿ ಬೆಂಕಿ ಅವಗಢ ಸಂಭವಿಸಿದ್ದು, 8ಕ್ಕೂ ಅಧಿಕ ಮಂದಿ ನೌಕರರಿಗೆ ತೀವ್ರ ಸುಟ್ಟ ಗಾಯಗಳಾಗಿರುವುದು ವರದಿಯಾಗಿದೆ.
ಇಂದು (ಶುಕ್ರವಾರ) ಗುಣನಿಯಂತ್ರಣ ಪ್ರಯೋಗಾಲಯ ಮತ್ತು ಕಚೇರಿ ಯಲ್ಲಿ ಈ ಘಟನೆ ಸಂಭವಿಸಿದೆ. ಅಲ್ಲಿ ಕೆಲಸ ಮಾಡುತ್ತಿದ್ದ ಬಹುತೇಕ ಎಲ್ಲ ನೌಕರರಿಗೂ ಸುಟ್ಟು ಗಾಯಗಳಾಗಿದ್ದು, ಬೆಂಕಿ ಅವಗಢ ಸಂಭವಿಸಿದ ಬೆನ್ನಲ್ಲಿಯೇ ಬಿಬಿಎಂಪಿ ಆಯುಕ್ತರು ಹಾಗೂ ಡಿಸಿಪಿ ಶ್ರೀನಿವಾಸ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಸದ್ಯ ಗಾಯಗೊಂಡ ಸಿಬ್ಬಂದಿಗಳನ್ನು ಅಧಿಕಾರಿಗಳು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಹಾಸನ: ಹಣಕಾಸು ವಿಚಾರಕ್ಕೆ ಯುವಕನನ್ನು ಕರೆದೊಯ್ದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಅರಸೀಕೆರೆ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ವರುಣ್ ಎಂಬಾತನೇ…
ಜೆರುಸೇಲಂ: ಯುದ್ಧದಲ್ಲಿ ನಾವು ಗೆಲುವು ಸಾಧಿಸುತ್ತಿದ್ದು, ಇರಾನ್ ತೀವ್ರ ಹಾನಿಗೊಳಗಾಗುತ್ತಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಸಾವಿನ…
ಕಾಂತಾರ ಚಾಪ್ಟರ್ 1 ಯಶಸ್ಸಿನಲ್ಲಿರುವ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಯುಗಾದಿ ದಿನವೇ ಅಧ್ಯಾಯ ಎರಡು ಇಲ್ಲಿಂದ ಶುರು…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯ ಹಾಗೂ ಗುಡುಗು ಸಹಿತ ಮಳೆಯ ಅಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ…
ಬೆಂಗಳೂರು: ಕಳೆದ ಮೂರು ದಿನಗಳಿಂದ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಇಂದು ಸಂಜೆಯ ವೇಳೆಗೆ ಕೆಲ ಜಿಲ್ಲೆಗಳಲ್ಲಿ ಭಾರೀ ಭಾರೀ…
ಟೆಹರಾನ್: ಇರಾನ್ ಮೇಲೆ ಯುದ್ಧ ಆರಂಭವಾಗಿ ಸುಮಾರು 20 ದಿನಗಳು ಕಳೆಯುತ್ತಿರುವ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳ ಕೊಲೆ ಮತ್ತು ಅಮೇರಿಕಾ…