BREAKING NEWS

ಬಿಜೆಪಿ ಪ್ರಕಾರ ನ್ಯಾಯ ಕೇಳುವುದು ಹಾಗೂ ಪ್ರಶ್ನಿಸುವುದು ದೇಶದ್ರೋಹವೇ : ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು : ನ್ಯಾಯಕೇಳುವುದು ಹಾಗೂ ಪ್ರಶ್ನಿಸುವುದು ದೇಶದ್ರೋಹವಾಗಿ ಬದಲಾಗಿದೆಯೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಕೃಷಿ ಕಾಯ್ದೆ ವಿರುದ್ಧ ಪ್ರತಿಭಟಿಸಿದವರು ದೇಶದ್ರೋಹಿಗಳು, ಸಿಎಎ-ಎನ್‍ಆರ್ ಸಿ ವಿರುದ್ಧ ಪ್ರತಿಭಟಿಸಿದವರು ದೇಶದ್ರೋಹಿಗಳು, ಅತ್ಯಾಚಾರಿಯ ವಿರುದ್ಧ ನ್ಯಾಯ ಕೇಳುವ ಕ್ರೀಡಾಪಟುಗಳು ದೇಶದ್ರೋಹಿಗಳು. ಇದು ಬಿಜೆಪಿಯ ವರಸೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಬಿಜೆಪಿ ಪ್ರಕಾರ ನ್ಯಾಯ ಕೇಳುವುದು ಹಾಗೂ ಪ್ರಶ್ನಿಸುವುದು ದೇಶದ್ರೋಹವಾಗಿ ಬದಲಾಗಿದೆಯೆ. ಪ್ರಜಾಪ್ರಭುತದಲ್ಲಿ ಪ್ರಜೆ ಕಳೆದುಹೋಗಿ ಬರೀ ಪ್ರಭುತ್ವ ಉಳಿದಿದೆ. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯುವುದು ಕಲ್ಲು, ಮಣ್ಣಿನ ಕಟ್ಟಡವಲ್ಲ. ಆಡಳಿತಗಾರನ ಧೋರಣೆಯಲ್ಲಿ, ನಡವಳಿಕೆಯಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳು ಅಡಕವಾಗಿರುತ್ತವೆ ಎಂದು ಕಾಂಗ್ರೆಸ್ ಎಚ್ಚರಿಸಿದೆ.

lokesh

Recent Posts

ಅಮೇರಿಕಾದಲ್ಲಿ ಕಾಣೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಮೃತದೇಹ ಪತ್ತೆ

ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…

8 hours ago

ವಿವಾಹಪೂರ್ವ ದೈಹಿಕ ಸಂಬಂಧದಲ್ಲಿ ಎಚ್ಚರಿಕೆ ಅಗತ್ಯ : ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್‌ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…

9 hours ago

ಎಕ್ಸ್‌ ವೆಬ್‌ಸೈಟ್‌ ಸ್ಥಗಿತ : ಜಾಗತಿಕ ಬಳಕೆದಾರರ ಪರದಾಟ

ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…

9 hours ago

ರಾಹುಲ್‌ ಗಾಂಧಿ ಪ್ರಶ್ನೆಗೆ ಪ್ರಾಮಾಣಿಕವಾಗಿ ಉತ್ತರಿಸಿ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…

10 hours ago

ಕಾಡಾನೆಗಳ ದಾಳಿ ; ಗುಡಿಸಲು, ಸೋಲಾರ್ ತಂತಿಬೇಲಿ ನಾಶ

ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…

10 hours ago