BREAKING NEWS

ಮೋದಿ ಪ್ರಕಾರ ಭ್ರಷ್ಟಾಚಾರವನ್ನು ಮುಚ್ಚಿಹಾಕುವುದೇ ಭ್ರಷ್ಟಾಚಾರ ಮುಕ್ತ ಆಡಳಿತ: ಕಾಂಗ್ರೆಸ್

ಮೋದಿ ಪ್ರಕಾರ ಭ್ರಷ್ಟಾಚಾರವನ್ನು ಮುಚ್ಚಿಹಾಕುವುದನ್ನು ಭ್ರಷ್ಟಾಚಾರ ಮುಕ್ತ ಆಡಳಿತ ಎನ್ನಲಾಗುತ್ತದೆ ಎಂದು ಕಾಂಗ್ರೆಸ್ ಟೀಕಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಭಾರತ್ ಮಾಲಾ, ಆಯುಷ್ಮಾನ್ ಭಾರತ್ ಹಾಗೂ ಇನ್ನಿತರ ಹಲವು ಯೋಜನೆಗಳಲ್ಲಿ ನಡೆದ ಬೃಹತ್ ಭ್ರಷ್ಟಾಚಾರವನ್ನು ಹೊರಗೆಡವಿದ ಇಬ್ಬರು ಸಿಎಜಿ ಅಧಿಕಾರಿಗಳನ್ನು ಪ್ರಧಾನಿ ಮೋದಿ ಎತ್ತಂಗಡಿ ಮಾಡಿಸಿದ್ದಾರೆ.

“ತಿನ್ನುವುದಿಲ್ಲ, ತಿನ್ನಲು ಬಿಡುವುದಿಲ್ಲ” ಎಂದವರು ಈಗ “ತಿಂದಿದ್ದನ್ನು ಹೇಳಿದವರನ್ನು ಬಿಡುವುದಿಲ್ಲ” ಎಂದು ಬದಲಿಸಲಾಗಿದೆಯೇ ಎಂದು ಬಿಜೆಪಿಯನ್ನು ಪ್ರಶ್ನಿಸಿದೆ.

https://x.com/INCKarnataka/status/1712680941985124703?s=20

andolanait

Recent Posts

ಕುರ್ಚಿಗಾಗಿ ಜಾತಿ ಎಳೆದು ತಂದಿದ್ದಾರೆ ಎಂಬ ಎಚ್‌ಡಿಕೆ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್‌

ಬೆಂಗಳೂರು: ಸಾಮಾಜಿಕ ದಿನದ ಆಚರಣೆಯ ಅಂಗವಾಗಿ ಪತ್ರಿಕೆಯೊಂದಕ್ಕೆ ನಾನು ಬರೆದಿದ್ದ ಲೇಖನ ರಾಜ್ಯದ ರಾಜಕೀಯ ವಲಯದಲ್ಲಿ ಬಹುಮುಖಿ ಚರ್ಚೆಗೆ ಒಳಗಾಗಿದೆ…

1 hour ago

ಹನೂರು| ಫೆ.25ರಂದು ವಾಂಗಾಳಿ ಅಮ್ಮನವರ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಚಂಗವಾಡಿ ಗ್ರಾಮದ ಭೋವಿ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ…

1 hour ago

ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಮತ್ತೆ ಆಸ್ಪತ್ರೆಗೆ ದಾಖಲು

ಮುಂಬೈ: ರಾಷ್ಟ್ರೀಯತಾವಾದಿ ಕಾಂಗ್ರೆಸ್‌ ಪಕ್ಷದ ಮುಖ್ಯಸ್ಥ ಶರದ್‌ ಪವಾಋ ಅವರನ್ನು ಇಂದು ಪುಣೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶರದ್‌ ಪವಾರ್‌…

2 hours ago

ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಶೀಘ್ರದಲ್ಲಿಯೇ ಬ್ಯಾನ್‌ ಆಗಲಿದೆ ಮೊಬೈಲ್?:‌ ಸಿಎಂ ಸಿದ್ದರಾಮಯ್ಯ ಸುಳಿವು

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಮೊಬೈಲ್‌ ಫೋನ್‌ ನಿಷೇಧ ಮಾಡುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಚಿಂತನೆ ನಡೆಸಿದೆ.…

3 hours ago

ಎಐ ಇಂಪ್ಯಾಕ್ಟ್‌ ಶೃಂಗಸಭೆ ಒಂದು ಮಹತ್ವದ ತಿರುವು: 131ನೇ ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ ಸಂತಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್‌ ಕಿ ಬಾತ್‌ನ 131ನೇ ಸಂಚಿಕೆಯಲ್ಲಿ…

3 hours ago

ಮಾಜಿ ಶಾಸಕ ಸುರೇಶ್‌ ಗೌಡ ಕಾರು ಅಪಘಾತ

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ನಾಗಮಂಗಲದ ಜೆಡಿಎಸ್‌ ಮಾಜಿ ಶಾಸಕ ಸುರೇಶ್‌ ಗೌಡ ಕಾರು ಪಲ್ಟಿಯಾಗಿ ಅಪಘಾತ ಸಂಭವಿಸಿರುವ ಘಟನೆ…

3 hours ago