ಮೋದಿ ಪ್ರಕಾರ ಭ್ರಷ್ಟಾಚಾರವನ್ನು ಮುಚ್ಚಿಹಾಕುವುದನ್ನು ಭ್ರಷ್ಟಾಚಾರ ಮುಕ್ತ ಆಡಳಿತ ಎನ್ನಲಾಗುತ್ತದೆ ಎಂದು ಕಾಂಗ್ರೆಸ್ ಟೀಕಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಭಾರತ್ ಮಾಲಾ, ಆಯುಷ್ಮಾನ್ ಭಾರತ್ ಹಾಗೂ ಇನ್ನಿತರ ಹಲವು ಯೋಜನೆಗಳಲ್ಲಿ ನಡೆದ ಬೃಹತ್ ಭ್ರಷ್ಟಾಚಾರವನ್ನು ಹೊರಗೆಡವಿದ ಇಬ್ಬರು ಸಿಎಜಿ ಅಧಿಕಾರಿಗಳನ್ನು ಪ್ರಧಾನಿ ಮೋದಿ ಎತ್ತಂಗಡಿ ಮಾಡಿಸಿದ್ದಾರೆ.
“ತಿನ್ನುವುದಿಲ್ಲ, ತಿನ್ನಲು ಬಿಡುವುದಿಲ್ಲ” ಎಂದವರು ಈಗ “ತಿಂದಿದ್ದನ್ನು ಹೇಳಿದವರನ್ನು ಬಿಡುವುದಿಲ್ಲ” ಎಂದು ಬದಲಿಸಲಾಗಿದೆಯೇ ಎಂದು ಬಿಜೆಪಿಯನ್ನು ಪ್ರಶ್ನಿಸಿದೆ.
ಹೆಗ್ಗಡದೇವನಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಿಜಿಯೋಥೆರಪಿ ಸೌಲಭ್ಯವಿಲ್ಲದೇ ತಾಲ್ಲೂಕಿನ ಗ್ರಾಮಸ್ಥರು ಫಿಜಿಯೋ ಥೆರಪಿಗಾಗಿ ಖಾಸಗಿ ಆಸ್ಪತ್ರೆಗೆ ತೆರಳುವುದು ಅನಿವಾರ್ಯವಾಗಿದೆ. ಹಣವಿದ್ದವರು ಖಾಸಗಿ…
ಮೈಸೂರಿನಲ್ಲಿ ಭೇರುಂಡ ಫೌಂಡೇಷನ್ ಮುಖ್ಯಸ್ಥರಾದ ರಾಜವಂಶಸ್ಥೆ ತ್ರಿಷಿಕಾ ಕುಮಾರಿ ಒಡೆಯರ್ ಅವರ ನೇತೃತ್ವದಲ್ಲಿ ‘ನಮ್ಮ ಮರಗಳ ಗಣತಿ’ ಯ ಹೆಸರಿನಲ್ಲಿ…
ರಾಜ್ಯದಲ್ಲಿ ವಿದ್ಯುತ್ ವಿತರಣಾ ಪರವಾನಿಗೆಗಾಗಿ ಟಾಟಾ ಪವರ್ ಕಂಪೆನಿ ಅರ್ಜಿ ಸಲ್ಲಿಸಿದ್ದು, ಇದರ ವಿರುದ್ಧ ರೈತರು ಹಾಗೂ ಸಾರ್ವಜನಿಕರು ಪ್ರತಿಭಟನೆ…
‘ಸಂಚಾರ ನಿಯಂತ್ರಣ ಪೊಲೀಸರ ಆದ್ಯ ಕರ್ತವ್ಯ ಆಗಲಿ’ ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಬೆಂಗಳೂರಿನ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರ…
ಕೆ.ಬಿ.ಶಂಶುದ್ಧೀನ್ ನಿರೀಕ್ಷಿತ ಪ್ರಮಾಣದಲ್ಲಿ ಬೀಳದ ಮಳೆ; ರೈತರಲ್ಲಿ ಹೆಚ್ಚಿದ ಆತಂಕ ಕುಶಾಲನಗರ: ಮುಂಗಾರು ಮಳೆ ಕೊರತೆಯಿಂದ ಕೊಡಗು ಜಿಲ್ಲೆಯ ಹಾರಂಗಿ…
ಹಳ್ಳದ ನೀರನ್ನೇ ಸೇವಿಸುತ್ತಿರುವ ನಿವಾಸಿಗಳು; ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ಹನೂರು: ತಾಲ್ಲೂಕಿನ ಕಾಡಂಚಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ…