BREAKING NEWS

ಮೋದಿ ಪ್ರಕಾರ ಭ್ರಷ್ಟಾಚಾರವನ್ನು ಮುಚ್ಚಿಹಾಕುವುದೇ ಭ್ರಷ್ಟಾಚಾರ ಮುಕ್ತ ಆಡಳಿತ: ಕಾಂಗ್ರೆಸ್

ಮೋದಿ ಪ್ರಕಾರ ಭ್ರಷ್ಟಾಚಾರವನ್ನು ಮುಚ್ಚಿಹಾಕುವುದನ್ನು ಭ್ರಷ್ಟಾಚಾರ ಮುಕ್ತ ಆಡಳಿತ ಎನ್ನಲಾಗುತ್ತದೆ ಎಂದು ಕಾಂಗ್ರೆಸ್ ಟೀಕಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಭಾರತ್ ಮಾಲಾ, ಆಯುಷ್ಮಾನ್ ಭಾರತ್ ಹಾಗೂ ಇನ್ನಿತರ ಹಲವು ಯೋಜನೆಗಳಲ್ಲಿ ನಡೆದ ಬೃಹತ್ ಭ್ರಷ್ಟಾಚಾರವನ್ನು ಹೊರಗೆಡವಿದ ಇಬ್ಬರು ಸಿಎಜಿ ಅಧಿಕಾರಿಗಳನ್ನು ಪ್ರಧಾನಿ ಮೋದಿ ಎತ್ತಂಗಡಿ ಮಾಡಿಸಿದ್ದಾರೆ.

“ತಿನ್ನುವುದಿಲ್ಲ, ತಿನ್ನಲು ಬಿಡುವುದಿಲ್ಲ” ಎಂದವರು ಈಗ “ತಿಂದಿದ್ದನ್ನು ಹೇಳಿದವರನ್ನು ಬಿಡುವುದಿಲ್ಲ” ಎಂದು ಬದಲಿಸಲಾಗಿದೆಯೇ ಎಂದು ಬಿಜೆಪಿಯನ್ನು ಪ್ರಶ್ನಿಸಿದೆ.

https://x.com/INCKarnataka/status/1712680941985124703?s=20

andolanait

Recent Posts

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

2 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

10 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

10 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

10 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

10 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

10 hours ago