ಬೆಂಗಳೂರು : ಸ್ಯಾಂಡಲ್ವುಡ್ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನ ನಿಧನರಾಗಿದ್ದಾರೆ. ಹೃದಯಾಘಾತದಿಂದ ಸ್ಪಂದನ ಇಹಲೋಕ ತ್ಯಜಿಸಿದ್ದಾರೆ.
ವಿಜಯ್ ಪತ್ನಿ ಸ್ಪಂದನ ಅವರು ಇತ್ತೀಚಿಗೆ ಬ್ಯಾಂಕಾಕ್ ಪ್ರವಾಸಕ್ಕೆ ತೆರಳಿದ್ದರು ಪ್ರವಾಸದಲ್ಲಿರುವಾಗಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪುನೀತ್ ರಾಜ್ ಕುಮಾರ್ ನಿಧನದ ಶಾಕ್ನಿಂದ ಹೊರ ಬಂದಾಗಲೇ ಮತ್ತೊಂದು ಸಾವು ಅವರ ಕುಟುಂಬಕ್ಕೆ ಶಾಕ್ ನೀಡಿದೆ. ಲೋ ಬಿಪಿ ಮತ್ತು ಹೃದಯಾಘಾತದಿಂದ ವಿಜಯ್ ಪತ್ನಿ ಸ್ಪಂದನ ವಿಧಿವಶರಾಗಿದ್ದಾರೆ.
ನಾಳೆ ಬೆಂಗಳೂರಿಗೆ ವಿಜಯ್ ಪತ್ನಿ ಪಾರ್ಥಿವ ಶರೀರ ಬರುವ ಸಾಧ್ಯತೆಯಿದ್ದು, ವಿಧಿ ವಿಧಾನ ಕಾರ್ಯವೆಲ್ಲ ಬೆಂಗಳೂರಿನಲ್ಲಿ ಜರುಗಲಿದೆ. ನಿವೃತ್ತ ಅಸಿಸ್ಟೆಂಟ್ ಪೊಲೀಸ್ ಆಫೀಸರ್ ಬಿ.ಕೆ ಶಿವರಾಮ್ ಅವರ ಪುತ್ರಿ ಸ್ಪಂದನ ಅವರು ವಿಜಯ್ ಹಲವು ವರ್ಷಗಳಿಂದ ಪ್ರೀತಿಸಿ, 2007ರಲ್ಲಿ ಗುರುಹಿರಿಯರ ಸಮ್ಮುಖದಲ್ಲಿ ಮದುವೆಯಾದರು. ಈ ಜೋಡಿಗೆ ಒಬ್ಬ ಮಗನಿದ್ದಾನೆ.
ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…
ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…
ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…
ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…
ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…
ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…