ಬೆಂಗಳೂರು : ಸ್ಯಾಂಡಲ್ವುಡ್ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನ ನಿಧನರಾಗಿದ್ದಾರೆ. ಹೃದಯಾಘಾತದಿಂದ ಸ್ಪಂದನ ಇಹಲೋಕ ತ್ಯಜಿಸಿದ್ದಾರೆ.
ವಿಜಯ್ ಪತ್ನಿ ಸ್ಪಂದನ ಅವರು ಇತ್ತೀಚಿಗೆ ಬ್ಯಾಂಕಾಕ್ ಪ್ರವಾಸಕ್ಕೆ ತೆರಳಿದ್ದರು ಪ್ರವಾಸದಲ್ಲಿರುವಾಗಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪುನೀತ್ ರಾಜ್ ಕುಮಾರ್ ನಿಧನದ ಶಾಕ್ನಿಂದ ಹೊರ ಬಂದಾಗಲೇ ಮತ್ತೊಂದು ಸಾವು ಅವರ ಕುಟುಂಬಕ್ಕೆ ಶಾಕ್ ನೀಡಿದೆ. ಲೋ ಬಿಪಿ ಮತ್ತು ಹೃದಯಾಘಾತದಿಂದ ವಿಜಯ್ ಪತ್ನಿ ಸ್ಪಂದನ ವಿಧಿವಶರಾಗಿದ್ದಾರೆ.
ನಾಳೆ ಬೆಂಗಳೂರಿಗೆ ವಿಜಯ್ ಪತ್ನಿ ಪಾರ್ಥಿವ ಶರೀರ ಬರುವ ಸಾಧ್ಯತೆಯಿದ್ದು, ವಿಧಿ ವಿಧಾನ ಕಾರ್ಯವೆಲ್ಲ ಬೆಂಗಳೂರಿನಲ್ಲಿ ಜರುಗಲಿದೆ. ನಿವೃತ್ತ ಅಸಿಸ್ಟೆಂಟ್ ಪೊಲೀಸ್ ಆಫೀಸರ್ ಬಿ.ಕೆ ಶಿವರಾಮ್ ಅವರ ಪುತ್ರಿ ಸ್ಪಂದನ ಅವರು ವಿಜಯ್ ಹಲವು ವರ್ಷಗಳಿಂದ ಪ್ರೀತಿಸಿ, 2007ರಲ್ಲಿ ಗುರುಹಿರಿಯರ ಸಮ್ಮುಖದಲ್ಲಿ ಮದುವೆಯಾದರು. ಈ ಜೋಡಿಗೆ ಒಬ್ಬ ಮಗನಿದ್ದಾನೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…