ನವದೆಹಲಿ: ಸೂರ್ಯನ ಅಧ್ಯಯನಕ್ಕಾಗಿ ಉಡಾವಣೆಯಾಗಿದ್ದ ಆದಿತ್ಯ ನೌಕೆ ನಿಗದಿತ ಎಲ್-1 ಪಾಯಿಂಟ್ ತಲುಪುವಲ್ಲಿ ಯಶಸ್ವಿಯಾಗಿದೆ. ಈ ಸಂಬಂಧ ಇಸ್ರೋ ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಚಂದ್ರಯಾನ-3 ರ ಬಳಿಕ ಇಸ್ರೋದ ಮಹತ್ತರ ಸಾಧನೆ ಇದಾಗಿದೆ. ಆದಿತ್ಯ ನೌಕೆ ಸೂರ್ಯನ ಅಧ್ಯಯನ ಆರಂಭಿಸಲಿರುವ ಮೊದಲ ನೌಕೆ ಎಂಬ ಹೆಗ್ಗಳಿಕೆಗೆ ಇದು ಪಾತ್ರವಾಗಿದೆ. ಚಂದ್ರಯಾನ-3 ಯಶಸ್ವಿಯಾದ 10 ದಿನಗಳಲ್ಲಿ ಆದಿತ್ಯ ಎಲ್-1 ನೌಕೆಯನ್ನು ಉಡಾವಣೆ ಮಾಡಲಾಗಿತ್ತು. ಸುದೀರ್ಘ 126 ದಿನಗಳ ಬಳಿಕ ಆದತ್ಯ ನೌಕೆ ತನ್ನ ಗಮ್ಯ ತಲುಪಿದೆ. ಈ ಸಾಧನೆಗೆ ಮೆಚ್ಚಿ ಇಸ್ರೋ ವಿಜ್ಞಾನಿಗಳನ್ನು ಮೋದಿ ಅಭಿನಂದಿಸಿದ್ದಾರೆ.
ಭಾರತ ಮತ್ತೊಂದು ಹೆಗ್ಗುರುತನ್ನು ಸೃಷ್ಟಿಸಿದೆ. ಭಾರತದ ಮೊದಲ ಸೌರ ವೀಕ್ಷಣಾಲಯ ಆದಿತ್ಯ-ಎಲ್1 ತನ್ನ ಗಮ್ಯಸ್ಥಾನವನ್ನು ತಲುಪಿದೆ. ಇದು ಅತ್ಯಂತ ಸಂಕೀರ್ಣವಾದ ಬಾಹ್ಯಾಕಾಶ ಕಾರ್ಯಾಚರಣೆಗಳ ನಡುವೆ ನಮ್ಮ ವಿಜ್ಞಾನಿಗಳ ನಿರಂತರ ಸಮರ್ಪಣೆಗೆ ಸಾಕ್ಷಿಯಾಗಿದೆ. ಮಾನವೀಯತೆಯ ಪ್ರಯೋಜನಕ್ಕಾಗಿ ನಾವು ವಿಜ್ಞಾನದ ಹೊಸ ಗಡಿಗಳನ್ನು ಅನುಸರಿಸುವುದನ್ನು ಮುಂದುವರಿಸುತ್ತೇವೆ ಎಂದು ಪ್ರಧಾನಿ ಮೋದಿ ಅವರು ಈ ಅಸಾಧಾರಣ ಸಾಧನೆಯನ್ನು ಶ್ಲಾಘಿಸಿದ್ದಾರೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…