ಬೆಂಗಳೂರು: ರಾಜ್ಯದಲ್ಲಿ ನಂದಿನಿ ಹಾಗೂ ಅಮೂಲ್ ಹಾಲಿನ ವಿಚಾರದ ಚರ್ಚೆಯ ನಂತರ ಇದೀಗ ಗುಜರಾತಿನ ಮೆಣಸಿನಕಾಯಿ ರಾಜ್ಯಕ್ಕೆ ಲಗ್ಗೆ ಇಟ್ಟಿರುವುದನ್ನು ಕಾಂಗ್ರೆಸ್ ಖಾರವಾಗಿಯೇ ಪ್ರಶ್ನೆಸಿದೆ.
ಗುಜರಾತಿನ ಮೆಣಸಿನಕಾಯಿ ವಿಚಾರ ಪ್ರಸ್ತಾಪಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, ನಂದಿನಿಯ ಹಾಲಿಗೆ ಅಮೂಲ್ ಎಂಬ ಹುಳಿ ಹಿಂಡಿದ ನಂತರ ಗುಜರಾತಿನ ಮೆಣಸಿನಕಾಯಿ ರಾಜ್ಯಕ್ಕೆ ಲಗ್ಗೆ ಇಟ್ಟು, ಕರುನಾಡಿನ ರೈತರಿಗೆ ಸಂಕಷ್ಟ ತಂದೊಡ್ಡಿದೆ ಎಂದು ಟೀಕಿಸಿದೆ.
ಇದೆಲ್ಲದರ ಹಿಂದೆ ಇರುವವರು ಯಾರು? ಮೆಣಸು ಬೆಳೆಯಲ್ಲಿ ಗುಜರಾತಿಗಿಂತ ಕರ್ನಾಟಕವೇ ಮುಂದಿದ್ದರೂ ಅಲ್ಲಿನ ಮೆಣಸನ್ನು ಇಲ್ಲಿಗೆ ತಂದು ರಾಜ್ಯದ ಮಾರುಕಟ್ಟೆಯನ್ನು ಕುಲುಷಿತಗೊಳಿಸುತ್ತಿರುವವರು ಯಾರು? ಎಂದು ಕಾಂಗ್ರೆಸ್ ವ್ಯಂಗ್ಯವಾಗಿ ಹೇಳಿದೆ.
ಬ್ಯಾಡಗಿ ಮಾರುಕಟ್ಟೆಯಲ್ಲಿ ಗುಜರಾತಿನ ಪುಪ್ಪ ತಳಿಯ ಮೆಣಸಿನ ಕಾಯಿ ಮಾರಾಟವಾಗುತ್ತಿದೆ ಎಂಬ ವದಂತಿ ಹೆಚ್ಚಾಗಿದ್ದು, ಇದು ಮತ್ತೊಂದು ಚರ್ಚೆಗೆ ಕಾರಣವಾಗಲಿದೆ ಎಂಬ ಅನುಮಾನ ಹುಟ್ಟುಹಾಕಿದೆ.
ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸ್ಯಾಂಡಲ್ವುಡ್ ನಟ ಕಿಚ್ಚ ಸುದೀಪ್ ಭೇಟಿ ನೀಡಿ ತಾಯಿಗೆ ವಿಶೇಷ ಪೂಜೆ…
ಬೆಂಗಳೂರು: ಕೆ.ಆರ್.ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಹೈಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. ಪ್ರಕರಣ ರದ್ದು…
ಹಾಸನ: ಮನೆ ಸೀಜ್ ಮಾಡುವುದಾಗಿ ಫೈನಾನ್ಸ್ ಸಿಬ್ಬಂದಿ ಬೆದರಿಕೆ ಹಾಕಿದ್ದಕ್ಕೆ ಮನನೊಂದು ರೈತನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶ್ರವಣಬೆಳಗೊಳ ಬಳಿಯ…
ರಾಮನಗರ: ರಸ್ತೆಯಲ್ಲಿ ಮಲಗಿದ್ದ ಬೀದಿನಾಯಿಯನ್ನು ಚಿರತೆ ಹೊತ್ತೊಯ್ದ ಘಟನೆ ಚನ್ನಪಟ್ಟಣ ತಾಲ್ಲೂಕಿನ ದೇವರಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ತಡರಾತ್ರಿ ಗ್ರಾಮದ ಹೊರವಲಯದ…
ಬೆಂಗಳೂರು: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬೆಂಗಳೂರಿನ ಕೆ.ಪಿ.ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗೋವಿಂದರಾಜು ಅವರನ್ನು ಸೇವೆಯಿಂದ ಅಮಾನತುಗೊಳಿಸಿ…
ಮೈಸೂರು: ಪಾರಂಪರಿಕ ಕಟ್ಟಡದ ಬಳಿ ಸಿಗರೇಟ್ ಸೇದುತ್ತಾ ರಜತ್ ಫೋಟೋಶೂಟ್ ಮಾಡಿಸಿದ್ದು, ಬಿಗ್ಬಾಸ್ ಹುಡುಗನ ಹುಚ್ಚಾಟಕ್ಕೆ ನೆಟ್ಟಿಗರು ತೀವ್ರ ಆಕ್ರೋಶ…