ಬೆಂಗಳೂರು: ರಾಜ್ಯದಲ್ಲಿ ನಂದಿನಿ ಹಾಗೂ ಅಮೂಲ್ ಹಾಲಿನ ವಿಚಾರದ ಚರ್ಚೆಯ ನಂತರ ಇದೀಗ ಗುಜರಾತಿನ ಮೆಣಸಿನಕಾಯಿ ರಾಜ್ಯಕ್ಕೆ ಲಗ್ಗೆ ಇಟ್ಟಿರುವುದನ್ನು ಕಾಂಗ್ರೆಸ್ ಖಾರವಾಗಿಯೇ ಪ್ರಶ್ನೆಸಿದೆ.
ಗುಜರಾತಿನ ಮೆಣಸಿನಕಾಯಿ ವಿಚಾರ ಪ್ರಸ್ತಾಪಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, ನಂದಿನಿಯ ಹಾಲಿಗೆ ಅಮೂಲ್ ಎಂಬ ಹುಳಿ ಹಿಂಡಿದ ನಂತರ ಗುಜರಾತಿನ ಮೆಣಸಿನಕಾಯಿ ರಾಜ್ಯಕ್ಕೆ ಲಗ್ಗೆ ಇಟ್ಟು, ಕರುನಾಡಿನ ರೈತರಿಗೆ ಸಂಕಷ್ಟ ತಂದೊಡ್ಡಿದೆ ಎಂದು ಟೀಕಿಸಿದೆ.
ಇದೆಲ್ಲದರ ಹಿಂದೆ ಇರುವವರು ಯಾರು? ಮೆಣಸು ಬೆಳೆಯಲ್ಲಿ ಗುಜರಾತಿಗಿಂತ ಕರ್ನಾಟಕವೇ ಮುಂದಿದ್ದರೂ ಅಲ್ಲಿನ ಮೆಣಸನ್ನು ಇಲ್ಲಿಗೆ ತಂದು ರಾಜ್ಯದ ಮಾರುಕಟ್ಟೆಯನ್ನು ಕುಲುಷಿತಗೊಳಿಸುತ್ತಿರುವವರು ಯಾರು? ಎಂದು ಕಾಂಗ್ರೆಸ್ ವ್ಯಂಗ್ಯವಾಗಿ ಹೇಳಿದೆ.
ಬ್ಯಾಡಗಿ ಮಾರುಕಟ್ಟೆಯಲ್ಲಿ ಗುಜರಾತಿನ ಪುಪ್ಪ ತಳಿಯ ಮೆಣಸಿನ ಕಾಯಿ ಮಾರಾಟವಾಗುತ್ತಿದೆ ಎಂಬ ವದಂತಿ ಹೆಚ್ಚಾಗಿದ್ದು, ಇದು ಮತ್ತೊಂದು ಚರ್ಚೆಗೆ ಕಾರಣವಾಗಲಿದೆ ಎಂಬ ಅನುಮಾನ ಹುಟ್ಟುಹಾಕಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…