BREAKING NEWS

ಸ್ವಾಮೀಜಿ ಬಂಧನದ ನಂತರ ದೊಡ್ಡವರ ಹೆಸರುಗಳು ಬಯಲಾಗುತ್ತೆ : ಚೈತ್ರಾ ಕುಂದಾಪುರ

ಬೆಂಗಳೂರು : ಉದ್ಯಮಿ ಗೋವಿಂದ ಬಾಬು ಪೂಜಾರಿಯವರಿಗೆ ವಂಚಿಸಿ ಅರೆಸ್ಟ್ ಆಗಿರುವ ಚೈತ್ರಾ ಕುಂದಾಪುರ ರೋಚಕ ವಿಚಾರವನ್ನು ಬಹಿರಂಗ ಪಡಿಸಿದ್ದಾಳೆ. ಮಹಿಳಾ ಸಾಂತ್ವಾನ ಕೇಂದ್ರದಿಂದ ಸಿಸಿಬಿ ಕಚೇರಿಗೆ ಕರೆ ತಂದ ವೇಳೆ ಸ್ವಾಮೀಜಿ ಬಂಧನದ ನಂತರ ದೊಡ್ಡವರ ಹೆಸರುಗಳು ಬಯಲಾಗಲಿದೆ ಎಂದಿದ್ದಾಳೆ.

ಇಂದಿರಾ ಕ್ಯಾಂಟಿನ್ ಬಿಲ್ ವಿಚಾರವಾಗಿ ಈ ರೀತಿ ಷಡ್ಯಂತ್ರ ಮಾಡಿ ನನ್ನನ್ನು ಸಿಲುಕಿಸಿದ್ದಾರೆ ಎಂದು ಆಕೆ ಆರೋಪಿಸಿದ್ದಾಳೆ. ಎ ಒನ್ ಆರೋಪಿಯಾಗಿರಲಿ ನಾನು, ಆದರೂ ಮುಂದೆ ಸತ್ಯ ಹೊರ ಬರಲಿದೆ ಎಂದು ಹೇಳಿಕೊಂಡಿದ್ದಾಳೆ. ಈ ಮೂಲಕ ಸ್ವಾಮಿಜಿ ಅಭಿನವ ಹಾಲಾಶ್ರಿ ಬಂಧನದ ಬಳಿಕ ಪ್ರಕರಣದಲ್ಲಿ ಮತ್ತಷ್ಟು ವಿಚಾರಗಳು ಹೊರ ಬರಲಿವೆ ಎಂಬ ಸೂಚನೆ ನೀಡಿದ್ದಾಳೆ ಆರೋಪಿ ಚೈತ್ರಾ.

ಇದಕ್ಕೆ ಪ್ರತಿಕ್ರಿಯಿಸಿರುವ ಗೋವಿಂದ ಬಾಬು ಅವರು ಈ ಪ್ರಕರಣಕ್ಕೂ ಇಂದಿರಾ ಕ್ಯಾಂಟಿನ್ ಬಿಲ್ ವಿಚಾರಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

lokesh

Recent Posts

ಒಂದು ದೇಶ, ಒಂದು ಚುನಾವಣೆ ವ್ಯವಸ್ಥೆಗೆ ಸ್ವಾಗತ, ಮೋದಿಯವರ ಭಯದಿಂದ ಈ ಕ್ರಮ ವಿರೋಧಿಸುತ್ತಿರುವ ಕಾಂಗ್ರೆಸ್‌: ಆರ್‌.ಅಶೋಕ

ರಾಹುಲ್‌ ಗಾಂಧಿಯವರಿಗೆ ಪ್ರಬುದ್ಧತೆ ಇಲ್ಲ, ಮಕ್ಕಳಂತೆ ಆಟವಾಡುತ್ತಾರೆ ಬೆಂಗಳೂರು: ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ…

7 hours ago

ರೀಲ್ಸ್‌ ಪ್ರಿಯರಿಗೆ ಭರ್ಜರಿ ಆಫರ್:‌ ರೀಲ್ಸ್ ಟ್ಯಾಗ್ ಮಾಡಿ ಬಹುಮಾನ ಗೆಲ್ಲಿ

ಮೈಸೂರು: ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ಧ್ಯೇಯ ವಾಕ್ಯದೊಂದಿಗೆ ಸೆಪ್ಟೆಂಬರ್‌ ಸೆ. 27 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರು…

7 hours ago

ʻಕಾಟೇರʼನಿಗೆ ಕೋಳ ಬಿದ್ದು 100 ದಿನ: ಇಲ್ಲಿಯವರೆಗೆ ಏನೆಲ್ಲ ಆಯ್ತು? ಇಲ್ಲಿದೆ ಕಂಪ್ಲಿಟ್‌ ಡೀಟೆಲ್ಸ್…‌

ಮೈಸೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಜೈಲು ಸೇರಿ ಇಂದಿಗೆ ಬರೊಬ್ಬರಿ 100 ದಿನ…

7 hours ago

ಕೃಷಿ ತಂತ್ರಜ್ಞಾನ ವರ್ಗಾವಣೆ ರಾಜ್ಯ ಸರ್ಕಾರದ ಆದ್ಯತೆ: ಎನ್ ಚಲುವರಾಯಸ್ವಾಮಿ

ಬೆಂಗಳೂರು: ಭೂಸಾರ ಹಾಗೂ ಇ ಸ್ಯಾಪ್ ಆ್ಯಪ್ ಗಳು ಕೃಷಿ ಉತ್ಪಾದನೆ ಹೆಚ್ಚಿಸುವಲ್ಲಿ ಪರಿಣಕಾರಿಯಾಗಿ ನೆರವಾಗಲಿವೆ .ಇದೇ ರೀತಿ ರೈತರಿಗೆ…

8 hours ago

ದಸರಾ ಚಲನಚಿತ್ರೋತ್ಸವ: ಕಿರುಚಿತ್ರ ಪ್ರದರ್ಶನ

ಮೈಸೂರು: ದಸರಾ ಚಲನಚಿತ್ರೋತ್ಸವ 2024 ರ ಅಂಗವಾಗಿ ಅಂತಿಮವಾಗಿ ಚಿತ್ರಮಂದಿರದಲ್ಲಿ ಪ್ರದರ್ಶನಗೊಳ್ಳಲು ಕಿರುಚಿತ್ರ ಸ್ಪರ್ಧೆಯಲ್ಲಿ ಆಯ್ಕೆಯಾಗಿರುತ್ತವೆ. ಅಭಿಜಿತ್ ಪುರೋಹಿತ್ ನಿರ್ದೇಶನದ…

8 hours ago

ಮೈಸೂರು: ಪೊಲೀಸ್‌ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಒತ್ತಾಯ

ಮೈಸೂರು: ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಯಲ್ಲಿ ವಯೋಮಿತಿ ಹೆಚ್ಚಿಸಿ ಹಾಗೂ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು…

9 hours ago