ಬೆಂಗಳೂರು : ಉದ್ಯಮಿ ಗೋವಿಂದ ಬಾಬು ಪೂಜಾರಿಯವರಿಗೆ ವಂಚಿಸಿ ಅರೆಸ್ಟ್ ಆಗಿರುವ ಚೈತ್ರಾ ಕುಂದಾಪುರ ರೋಚಕ ವಿಚಾರವನ್ನು ಬಹಿರಂಗ ಪಡಿಸಿದ್ದಾಳೆ. ಮಹಿಳಾ ಸಾಂತ್ವಾನ ಕೇಂದ್ರದಿಂದ ಸಿಸಿಬಿ ಕಚೇರಿಗೆ ಕರೆ ತಂದ ವೇಳೆ ಸ್ವಾಮೀಜಿ ಬಂಧನದ ನಂತರ ದೊಡ್ಡವರ ಹೆಸರುಗಳು ಬಯಲಾಗಲಿದೆ ಎಂದಿದ್ದಾಳೆ.
ಇಂದಿರಾ ಕ್ಯಾಂಟಿನ್ ಬಿಲ್ ವಿಚಾರವಾಗಿ ಈ ರೀತಿ ಷಡ್ಯಂತ್ರ ಮಾಡಿ ನನ್ನನ್ನು ಸಿಲುಕಿಸಿದ್ದಾರೆ ಎಂದು ಆಕೆ ಆರೋಪಿಸಿದ್ದಾಳೆ. ಎ ಒನ್ ಆರೋಪಿಯಾಗಿರಲಿ ನಾನು, ಆದರೂ ಮುಂದೆ ಸತ್ಯ ಹೊರ ಬರಲಿದೆ ಎಂದು ಹೇಳಿಕೊಂಡಿದ್ದಾಳೆ. ಈ ಮೂಲಕ ಸ್ವಾಮಿಜಿ ಅಭಿನವ ಹಾಲಾಶ್ರಿ ಬಂಧನದ ಬಳಿಕ ಪ್ರಕರಣದಲ್ಲಿ ಮತ್ತಷ್ಟು ವಿಚಾರಗಳು ಹೊರ ಬರಲಿವೆ ಎಂಬ ಸೂಚನೆ ನೀಡಿದ್ದಾಳೆ ಆರೋಪಿ ಚೈತ್ರಾ.
ಇದಕ್ಕೆ ಪ್ರತಿಕ್ರಿಯಿಸಿರುವ ಗೋವಿಂದ ಬಾಬು ಅವರು ಈ ಪ್ರಕರಣಕ್ಕೂ ಇಂದಿರಾ ಕ್ಯಾಂಟಿನ್ ಬಿಲ್ ವಿಚಾರಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
ಮಂಡ್ಯ : ಪೌತಿ ಖಾತಾ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ಮುಂದಿನ ಆರು ತಿಂಗಳುಗಳೊಳಗೆ ಪೌತಿ ಖಾತಾ ಆಂದೋಲನದಲ್ಲಿ ಯಾವುದೇ…
ಬೆಂಗಳೂರು : ಉದ್ಯೋಗ ಖಾತರಿಯನ್ನು ಇಲ್ಲವಾಗಿಸುವ ಮತ್ತು ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವ್ಯತಿರಿಕ್ತವಾಗಿರುವ ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು…
ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್ ರಿಲೀಫ್…
ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…
ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…
ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…