BREAKING NEWS

ಸ್ವಾಮೀಜಿ ಬಂಧನದ ನಂತರ ದೊಡ್ಡವರ ಹೆಸರುಗಳು ಬಯಲಾಗುತ್ತೆ : ಚೈತ್ರಾ ಕುಂದಾಪುರ

ಬೆಂಗಳೂರು : ಉದ್ಯಮಿ ಗೋವಿಂದ ಬಾಬು ಪೂಜಾರಿಯವರಿಗೆ ವಂಚಿಸಿ ಅರೆಸ್ಟ್ ಆಗಿರುವ ಚೈತ್ರಾ ಕುಂದಾಪುರ ರೋಚಕ ವಿಚಾರವನ್ನು ಬಹಿರಂಗ ಪಡಿಸಿದ್ದಾಳೆ. ಮಹಿಳಾ ಸಾಂತ್ವಾನ ಕೇಂದ್ರದಿಂದ ಸಿಸಿಬಿ ಕಚೇರಿಗೆ ಕರೆ ತಂದ ವೇಳೆ ಸ್ವಾಮೀಜಿ ಬಂಧನದ ನಂತರ ದೊಡ್ಡವರ ಹೆಸರುಗಳು ಬಯಲಾಗಲಿದೆ ಎಂದಿದ್ದಾಳೆ.

ಇಂದಿರಾ ಕ್ಯಾಂಟಿನ್ ಬಿಲ್ ವಿಚಾರವಾಗಿ ಈ ರೀತಿ ಷಡ್ಯಂತ್ರ ಮಾಡಿ ನನ್ನನ್ನು ಸಿಲುಕಿಸಿದ್ದಾರೆ ಎಂದು ಆಕೆ ಆರೋಪಿಸಿದ್ದಾಳೆ. ಎ ಒನ್ ಆರೋಪಿಯಾಗಿರಲಿ ನಾನು, ಆದರೂ ಮುಂದೆ ಸತ್ಯ ಹೊರ ಬರಲಿದೆ ಎಂದು ಹೇಳಿಕೊಂಡಿದ್ದಾಳೆ. ಈ ಮೂಲಕ ಸ್ವಾಮಿಜಿ ಅಭಿನವ ಹಾಲಾಶ್ರಿ ಬಂಧನದ ಬಳಿಕ ಪ್ರಕರಣದಲ್ಲಿ ಮತ್ತಷ್ಟು ವಿಚಾರಗಳು ಹೊರ ಬರಲಿವೆ ಎಂಬ ಸೂಚನೆ ನೀಡಿದ್ದಾಳೆ ಆರೋಪಿ ಚೈತ್ರಾ.

ಇದಕ್ಕೆ ಪ್ರತಿಕ್ರಿಯಿಸಿರುವ ಗೋವಿಂದ ಬಾಬು ಅವರು ಈ ಪ್ರಕರಣಕ್ಕೂ ಇಂದಿರಾ ಕ್ಯಾಂಟಿನ್ ಬಿಲ್ ವಿಚಾರಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

lokesh

Recent Posts

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

6 hours ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

9 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

9 hours ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

9 hours ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

10 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

11 hours ago