ನವದೆಹಲಿ : ಪಂಜಾಬ್, ಹರಿಯಾಣ, ರಾಜಸ್ಥಾನ್ ಹಾಗೂ ಉತ್ತರ ಪ್ರದೇಶದಲ್ಲಿ ಕೃಷಿ ತ್ಯಾಜ್ಯಾ ಸುಡುತ್ತಿರುವುರಿಂದ ದೆಹಲಿ ಹಾಗೂ ಎನ್ಸಿಆರ್ ಭಾಗದಲ್ಲಿ ವಾಯುಮಾಲಿನ್ಯ ಕುಸಿತ ಕಂಡಿದೆ. ಗಾಳಿಯ ಗುಣಮಟ್ಟ ಕಳಪೆ ಮಟ್ಟಕ್ಕೆ ಕುಸಿದಿದ್ದು, ಅಪಾಯ ಮಟ್ಟ ಮೀರಿದೆ. ಈ ಹಿನ್ನೆಲೆ ಈ ನಾಲ್ಕು ರಾಜ್ಯಗಳಿಗೆ ಕೃಷಿ ತ್ಯಾಜ್ಯಗಳ ಸುಡುವುದನ್ನು ತಕ್ಷಣ ನಿಲ್ಲಿಸುವಂತೆ ಸುಪ್ರಿಂಕೋರ್ಟ್ ಸೂಚನೆ ನೀಡಿದೆ.
ನ್ಯಾ. ಸಂಜಯ್ ಕಿಶನ್ ಕೌಲ್, ಸುಧಾಂಶು ಧುಲಿಯಾ ಅವರಿದ್ದ ಪೀಠ ಪ್ರತಿ ವರ್ಷ ದೆಹಲಿ ಈ ರೀತಿಯ ಪರಿಸ್ಥಿತಿಯನ್ನು ಎದುರಿಸುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಿದೆ. ಪ್ರತಿ ಬಾರಿಯೂ ರಾಜಕೀಯ ಸಂಘರ್ಷ ಇರಬಾರದು ಎಂದು ಪಂಜಾಬ್ ಸರ್ಕಾರವನ್ನು ಪ್ರತಿನಿಧಿಸುತ್ತಿದ್ದ ವಕೀಲರಿಗೆ ಸುಪ್ರೀಂಕೋರ್ಟ್ ತಿಳಿಸಿದೆ.
ದೆಹಲಿ-ಎನ್ಸಿಆರ್ನಲ್ಲಿ ವಾಯುಮಾಲಿನ್ಯಕ್ಕೆ ಸಂಬಂಧಿಸಿದ ವಿಷಯದ ವಿಚಾರಣೆಯ ಸಂದರ್ಭದಲ್ಲಿ, ನ್ಯಾಯ ಪೀಠ ಕೃಷಿ ತ್ಯಾಜ್ಯಗಳ ಸುಡುವುದು, ವಾಹನ ಮಾಲಿನ್ಯ ಮತ್ತು ತ್ಯಾಜ್ಯವನ್ನು ಬಯಲಿನಲ್ಲಿ ಸುಡುವುದು ಮುಂತಾದ ವಿಷಯಗಳ ವಿರುದ್ಧ ಎಚ್ಚರಿಕೆ ನೀಡಿದ್ದು, ಪ್ರಕರಣದ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿದೆ.
ಇತ್ತ ದೆಹಲಿ ಹಾಗೂ ಎನ್ಸಿಆರ್ನಲ್ಲಿ ನ.10ಎರ ವರೆಗೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಜೊತೆಗೆ ಡೀಸೆಲ್ ವಾಹನಗಳಿಗೂ ನಿಷೇಧ ಹೇರಲಾಗಿದೆ.
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…