ನವದೆಹಲಿ: ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್ ಸಿಪಿ)ದ ಬಣ ಮತ್ತು ಅದರ 15 ಶಾಸಕರು ಸೋಮವಾರ ಮುಂಬೈನ ವೈಬಿ ಚವಾಣ್ ಸೆಂಟರ್ನಲ್ಲಿ ಶರದ್ ಪವಾರ್ ಅವರನ್ನು ಭೇಟಿ ಮಾಡಿ, ಪಕ್ಷ ಒಗ್ಗಟ್ಟಿನಿಂದ ಇರುವಂತೆ ನೋಡಿಕೊಳ್ಳಿ ಎಂದು ಕೇಳಿಕೊಂಡಿದ್ದಾರೆ.
ಈ ಮಧ್ಯೆ ಮಂಗಳವಾರ ದೆಹಲಿಯಲ್ಲಿ ನಡೆಯಲಿರುವ ಭಾರತೀಯ ಜನತಾ ಪಾರ್ಟಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ(ಎನ್ಡಿಎ) ಸಭೆಯಲ್ಲಿ ಅಜಿತ್ ಪವಾರ್ ಮತ್ತು ಅವರ ಬಣ ಭಾಗವಹಿಸಲಿದೆ ಎಂದು ರಾಜ್ಯಸಭಾ ಸದಸ್ಯ ಪ್ರಫುಲ್ ಪಟೇಲ್ ಅವರು ತಿಳಿಸಿದ್ದಾರೆ.
“ಶರದ್ ಪವಾರ್ ಅವರೊಂದಿಗಿನ ಇಂದಿನ ಸಭೆಯಲ್ಲಿ, ಎನ್ಸಿಪಿ ಒಗ್ಗಟ್ಟಿನಿಂದ ಇರುವುದನ್ನು ಖಚಿತಪಡಿಸಿಕೊಳ್ಳಲು ನಾವು ಮತ್ತೆ ಅವರನ್ನು ಕೇಳಿಕೊಂಡಿದ್ದೇವೆ” ಎಂದು ಪಟೇಲ್ ಹೇಳಿದ್ದಾರೆ.
ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್ಎಸ್ಎಲ್ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…
ಮೈಸೂರು : ಯುಪಿಎಸ್ ಪರೀಕ್ಷೆ ಭೇದಿಸುವುದು ಸುಲಭವಲ್ಲ. ಅದಕ್ಕೆ ಕಠಿಣ ಪರಿಶ್ರಮ, ಸ್ಥಿರತೆ ಮತ್ತು ಸ್ಮಾರ್ಟ್ ಓದು ಅಗತ್ಯ ಎಂದು…