ಶಿವಮೊಗ್ಗ : ಆಂತರಿಕ ಕಲಹದಿಂದ ಜರ್ಜರಿತವಾಗಿರುವ, ಆಫ್ರಿಕಾದ ಸುಡಾನ್ ದೇಶದಲ್ಲಿ, ಸಿಕ್ಕಿ ಹಾಕಿಕೊಂಡಿರುವ ಆರೆ ಅಲೆಮಾರಿ, ಹಕ್ಕಿ ಪಿಕ್ಕಿ ಜನಾಂಗಕ್ಕೆ ಸೇರಿದ, ಕರ್ನಾಟಕ ನಿವಾಸಿಗಳ ರಕ್ಷಣೆಗೆ, ಸಾಧ್ಯವಾದ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ, ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ರವರು, ಒಳಾಡಳಿತ ಇಲಾಖೆಯ ಹಿರಿಯ ಅಧಿಕಾರಿಗಳಿಗೆ, ನಿರ್ದೇಶಿಸಿದ್ದಾರೆ.
ಸಚಿವರು ಇಂದು, ರಾಜ್ಯ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಹಾಗೂ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರನ್ನು ಸಂಪರ್ಕಿಸಿ, ಮಾತನಾಡಿ, ಸುಡಾನ್ ದೇಶದಲ್ಲಿ ಸಿಕ್ಕಿ ಹಾಕಿಕೊಂಡು, ಆತಂಕಕ್ಕೆ ಒಳಗಾಗಿರುವ ಕರ್ನಾಟಕ ನಿವಾಸಿಗಳ ಕುಟುಂಬದ ಸದಸ್ಯರನ್ನು ಗುರುತಿಸಿ, ಸುರಕ್ಷಿತ ವಾಪಸಾತಿಗೆ, ಸಾಧ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.
ಸಂಕಷ್ಟಕ್ಕೆ ಸಿಲುಕಿರುವ ಜನರ ಆತಂಕವನ್ನು ಕಡಿಮೆ ಮಾಡಿ, ಅವರ ಸುರಕ್ಷಿತ ವಾಪಸಾತಿಗಾಗಿ, ಕೇಂದ್ರ ವಿದೇಶಾಂಗ ಸಚಿವಾಲಯದ ಜತೆಗೂ ಸತತ ಸಂಪರ್ಕದಲ್ಲಿದ್ದು ಸಮನ್ವಯತೆಯಿಂದ, ಸಂಕಷ್ಟಿತರ ನೆರವಿಗೆ, ಬರಬೇಕೆಂದು, ಸಚಿವರು ನಿರ್ದೇಶಿಸಿದರು.
ಮಂಡ್ಯ: ಜಿಲ್ಲೆಯ ನಾಗಮಂಗಲದ ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬಹುಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ…
ಢಾಕಾ: ಭಾರೀ ಬಿರುಗಾಳಿಯಿಂದ ಅಂಡಮಾನ್ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಹಲವಾರು ದಿನಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೆ…
ರಾಯಪುರ: ಛತ್ತೀಸ್ಗಢದ ಶಕ್ತಿ ಜಿಲ್ಲೆಯ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ…
ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…