ಶಿವಮೊಗ್ಗ : ಆಂತರಿಕ ಕಲಹದಿಂದ ಜರ್ಜರಿತವಾಗಿರುವ, ಆಫ್ರಿಕಾದ ಸುಡಾನ್ ದೇಶದಲ್ಲಿ, ಸಿಕ್ಕಿ ಹಾಕಿಕೊಂಡಿರುವ ಆರೆ ಅಲೆಮಾರಿ, ಹಕ್ಕಿ ಪಿಕ್ಕಿ ಜನಾಂಗಕ್ಕೆ ಸೇರಿದ, ಕರ್ನಾಟಕ ನಿವಾಸಿಗಳ ರಕ್ಷಣೆಗೆ, ಸಾಧ್ಯವಾದ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ, ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ರವರು, ಒಳಾಡಳಿತ ಇಲಾಖೆಯ ಹಿರಿಯ ಅಧಿಕಾರಿಗಳಿಗೆ, ನಿರ್ದೇಶಿಸಿದ್ದಾರೆ.
ಸಚಿವರು ಇಂದು, ರಾಜ್ಯ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಹಾಗೂ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರನ್ನು ಸಂಪರ್ಕಿಸಿ, ಮಾತನಾಡಿ, ಸುಡಾನ್ ದೇಶದಲ್ಲಿ ಸಿಕ್ಕಿ ಹಾಕಿಕೊಂಡು, ಆತಂಕಕ್ಕೆ ಒಳಗಾಗಿರುವ ಕರ್ನಾಟಕ ನಿವಾಸಿಗಳ ಕುಟುಂಬದ ಸದಸ್ಯರನ್ನು ಗುರುತಿಸಿ, ಸುರಕ್ಷಿತ ವಾಪಸಾತಿಗೆ, ಸಾಧ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.
ಸಂಕಷ್ಟಕ್ಕೆ ಸಿಲುಕಿರುವ ಜನರ ಆತಂಕವನ್ನು ಕಡಿಮೆ ಮಾಡಿ, ಅವರ ಸುರಕ್ಷಿತ ವಾಪಸಾತಿಗಾಗಿ, ಕೇಂದ್ರ ವಿದೇಶಾಂಗ ಸಚಿವಾಲಯದ ಜತೆಗೂ ಸತತ ಸಂಪರ್ಕದಲ್ಲಿದ್ದು ಸಮನ್ವಯತೆಯಿಂದ, ಸಂಕಷ್ಟಿತರ ನೆರವಿಗೆ, ಬರಬೇಕೆಂದು, ಸಚಿವರು ನಿರ್ದೇಶಿಸಿದರು.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…