BREAKING NEWS

ಮರ ಕಡಿದ ಆರೋಪ: ಸಂಸದ ಪ್ರತಾಪ್‌ ಸಿಂಹ ತಮ್ಮ ವಿಕ್ರಮ್‌ ಸಿಂಹ ವಶಕ್ಕೆ

ಹಾಸನ: ಹಾಸನ ಜಿಲ್ಲೆಯಲ್ಲಿ ಕೋಟ್ಯಾಂತರ ರೂ ಮೌಲ್ಯದ ಮರಗಳನ್ನು ಕಡಿದ ಆರೋಪದಡಿಯಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಅವರ ತಮ್ಮ ವಿಕ್ರಮ್‌ ಸಿಂಹ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಸರ್ಕಾರಿ ಗೋಮಾಳ ಸೇರಿ ೧೨ ಎಕರೆಯಲ್ಲಿ ಬೆಳೆದಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ೧೨೬ ಮರಗಳನ್ನು ಕಡಿದು ಸಾಗಾಟ ಮಾಡಿದ ಆರೋಪದ ಮೇಲೆ ವಿಕ್ರಮ್‌ ಸಿಂಹ ಅವರನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ಬೆಂಗಳೂರಿನ ಮಲ್ಲೇಶ್ವರದ ಅರಣ್ಯ ಭವನಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.

ಸುಮಾರು ೨೦ ರಿಂದ ೩೦ ಲೋಡ್‌ ಮರಗಳನ್ನು ಕಡಿದು ಮಾರಾಟ ಮಾಡಿರುವ ಹಿನ್ನಲೆ ಬಂಧಿಸಲಾಗಿದೆ. ಜಯಮ್ಮರ ೧೬.ಪಿ೨ ರಲ್ಲಿ ೩ ಎಕರೆ ೧೦ ಗುಂಟೆ ಜಾಗದಲ್ಲಿ ಶುಂಠಿ ಬೆಳೆಯಲು ಒಪ್ಪಂದಕ್ಕೆ ಪ್ರತಾಪ್‌ ಸಿಂಹ ಸಹೋದರ ವಿಕ್ರಮ್‌ ಸಿಂಹ ಸಹಿ ಹಾಕಿದ್ದರು. ಅಲ್ಲಿ ಹೊನ್ನೆ, ನಂದಿ, ಗರಿ ಹೆಬ್ಬೇವು, ಹೆಬ್ಬೆಲಸು, ಮಾವು ಮತ್ತು ಹಲಸು ಮರಗಳು ಸೇರಿದಂತೆ ಹಲವು ಮರಗಳನ್ನು ಕಡಿದು ಸಾಗಾಟ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ.

 

andolanait

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

7 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

9 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

10 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

11 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

13 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

13 hours ago