BREAKING NEWS

ರಸ್ತೆ ಅಪಘಾತದಲ್ಲಿ ಆಂಧ್ರ ಬಿಜೆಪಿ ನಾಯಕಿ ಸಾವು

ಹೈದರಾಬಾದ್ : ತೆಲಂಗಾಣದ ಕರ್ನೂಲಿನ ಆಲೂರು ಕ್ಷೇತ್ರದ ಬಿಜೆಪಿ ಉಸ್ತುವಾರಿ ಹಾಗೂ ಮಾಜಿ ಶಾಸಕಿ ನೀರಜಾ ರೆಡ್ಡಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ನೀರಜಾ ರೆಡ್ಡಿ ಅವರು ಹೈದರಾಬಾದ್ ನಿಂದ ಕರ್ನೂಲ್ ಗೆ ಹಿಂದಿರುಗುತ್ತಿದ್ದಾಗ ಟೈರ್ ಸ್ಫೋಟಗೊಂಡಿದ್ದು ಇದರಿಂದಾಗಿ ಅವರ ಕಾರು ಪಲ್ಟಿಯಾಗಿದೆ. ಕೂಡಲೆ ಅವರನ್ನು ಶ್ರೀ ಚಕ್ರ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಪಡೆಯುತ್ತಿದ್ದಾಗ ಅವರು ಕೊನೆಯುಸಿರೆಳೆದಿದ್ದಾರೆ.

ನೀರಜಾ ರೆಡ್ಡಿ ಹಿಂದೆ 2009ರಲ್ಲಿ ಆಲೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆದಾಗ್ಯೂ, ಅವರು 2011 ರಲ್ಲಿ ಪಕ್ಷಕ್ಕೆ ರಾಜೀನಾಮೆ ನೀಡಿ 2019 ರಲ್ಲಿ ವೈಎಸ್ಆರ್‌ಸಿಪಿ ಸೇರುವ ಮೊದಲು ಸ್ವಲ್ಪ ಸಮಯದವರೆಗೆ ರಾಜಕೀಯದಿಂದ ದೂರವಿದ್ದರು. ನಂತರ ಆಡಳಿತ ಪಕ್ಷದೊಂದಿಗಿನ ಸಂಬಂಧವನ್ನು ಕಡಿದುಕೊಂಡು ಬಿಜೆಪಿಗೆ ಸೇರಿದ್ದರು.

lokesh

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

3 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

7 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

7 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

7 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

7 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

8 hours ago