ತಿರುವನಂತಪುರಂ : ಕೇರಳದಲ್ಲಿ ಮತ್ತೆ ಬಾಂಬ್ ಸದ್ದು ಕೇಳಿಸಿದೆ, ತಿರುವನಂತಪುರಂ ಬಳಿಯ ಪೆರುಮಾತುರದಲ್ಲಿ ಸೋಮವಾರ ರಾತ್ರಿ ದುಷ್ಕರ್ಮಿಗಳು ಮನೆಗಳ ಮೇಲೆ ನಾಡ ಬಾಂಬ್ ದಾಳಿ ನಡೆಸಿದ್ದು, ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರ ವಾಹನದ ಬಳಿ ಬಾಂಬ್ ಸ್ಫೋಟಗೊಂಡಿದ್ದರಿಂದ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಗಾಯಗೊಂಡಿದ್ದಾರೆ.
ಈ ಸಂಬಂಧ ಅಟ್ಟಿಂಗಲ್ ನಿವಾಸಿಗಳಾದ ಸಫೀರ್, ಆಕಾಶ್ ಮತ್ತು ಅಬ್ದುಲ್ ರಹಿಮಾನ್ ಅವರನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಪೋಲೀಸರ ಪ್ರಕಾರ, ಇಬ್ಬರು ಸ್ಥಳೀಯರು ಕಾರಿನಲ್ಲಿ ಮದ್ಯ ಸೇವಿಸುತ್ತಿರುವುದನ್ನು ನೋಡಿ ಗ್ಯಾಂಗ್ ಒಂದು ಕೋಪಗೊಂಡಿತ್ತು ಮತ್ತು ದಾಂಧಲೆ ನಡೆಸಿತು.
ಸಮೀಪದ ಮನೆಗಳಲ್ಲಿ ಆಶ್ರಯ ಪಡೆದ ಯುವಕರನ್ನು ತಂಡವು ಬೆನ್ನಟ್ಟಿತ್ತು, ಆಗ ದುಷ್ಕರ್ಮಿಗಳು ನಾಡ ಬಾಂಬ್ ಅನ್ನು ಅಲ್ಲಿದ್ದ ಮನೆಗಳ ಮೇಲೆ ಎಸೆದು ಭಯದ ವಾತಾವರಣ ಸೃಷ್ಟಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡು ಆರೋಪಿಯೊಬ್ಬನ ಕಾರನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…