ಬೆಂಗಳೂರು: ನಗರದ ವೀರಭದ್ರ ನಗರದಲ್ಲಿ ಬೆಂಕಿ ಅನಾಹುತ ಉಂಟಾಗಿದ್ದು, ಹಲವು ಖಾಸಗಿ ಬಸ್ ಗಳು ಬೆಂಕಿಗಾಹುತಿಯಾಗಿರುವ ಬಗ್ಗೆ ವರದಿಯಾಗಿದೆ. ವೀರಭದ್ರನಗರದ ಬಸ್ ಗಳ ಬಾಡಿ ಬಿಲ್ಡಿಂಗ್ ಮತ್ತು ವೆಲ್ಡಿಂಗ್ ಮಾಡುವ ವರ್ಕ್ ಶಾಪ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಈ ಬೆಂಕಿ ವರ್ಕ್ಶಾಪ್ ನಲ್ಲಿರೋ ಇತರೆ ವಾಹನಗಳಿಗೆ ಬೆಂಕಿ ವ್ಯಾಪಿಸುತ್ತಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ. ಯಾವುದೇ ಪ್ರಾಣ ಹಾನಿ ನಡೆದಿರುವ ಬಗ್ಗೆ ವರದಿಯಾಗಿಲ್ಲ.
ಖಾಸಗಿ ಬಸ್ಗಳನ್ನು ನಿಲ್ಲಿಸಿದ್ದ ಜಾಗ ಇದಾಗಿತ್ತು. ನೋಡ ನೋಡುತ್ತಲೇ ಒಂದರ ನಂತರ ಮತ್ತೊಂದು ಬಸ್ಗೆ ಬೆಂಕಿ ಹೊತ್ತಿಕೊಂಡಿದೆ. ಒಳಗೆ 10 ಬಸ್ ಗಳನ್ನು ನಿಲ್ಲಿಸಲಾಗಿದೆ. ಇವು ಬೇರೆ ಬೇರೆ ಸಂಸ್ಥೆಗಳಿಗೆ ಸೇರಿರುವ ಬಸ್ ಗಳಾಗಿವೆ.
ನವೀನ್ ಡಿಸೋಜ ಗುಡ್ಡದ ಮೇಲೆ ಅವೈಜ್ಞಾನಿಕವಾಗಿ ಸುರಿದಿದ್ದ ಕಸ ವಿಂಗಡಣೆ ಕೆಲಸ ಚುರುಕು ಮಡಿಕೇರಿ: ವಾಯು ಗುಣಮಟ್ಟದಲ್ಲಿ ದೇಶದಲ್ಲೇ ಹೆಸರಾಗಿರುವ…
ಇತ್ತೀಚಿನ ದಿನಮಾನಗಳಲ್ಲಿ ಸಕ್ಕರೆ ಕಾಯಿಲೆ ಎಂಬುದು ಸಾಮಾನ್ಯವಾಗಿ ಬಿಟ್ಟಿದೆ. ಈ ಕಾಯಿಲೆ ಗಂಭೀರ ಸ್ವರೂಪ ಪಡೆದುಕೊಂಡಾಗ ಗ್ಯಾಂಗ್ರಿನ್ ರೂಪ ಪಡೆದುಕೊಳ್ಳುತ್ತದೆ.…
ಎಸ್.ಎಸ್.ಭಟ್ ನಂಜನಗೂಡು: ಮೈಸೂರು ನಗರದಿಂದ ನಂಜನಗೂಡಿಗೆ ತೆರಳುವ ಬಸ್ ಹತ್ತುವ ಪ್ರಯಾಣಿಕ ಆಘಾತಕ್ಕೆ ಒಳಗಾಗುವುದು ಗ್ಯಾರಂಟಿ. ಮೈಸೂರು ಬಸ್ ನಿಲ್ದಾಣದಿಂದ…
ಮಂಜು ಕೋಟೆ ಕೋಟೆ ತಾಲ್ಲೂಕು ಕುರುಬ ಸಮಾಜದ ಅಧ್ಯಕ್ಷರಾಗಿ ಮೊಳಿಯೂರು ಆನಂದ್ ಮುಂದುವರಿಕೆಗೆ ನ್ಯಾಯಾಲಯದ ತೀರ್ಪು ಎಚ್.ಡಿ.ಕೋಟೆ: ತಾಲ್ಲೂಕು ಕುರುಬ…
ಕೆ.ಬಿ.ರಮೇಶನಾಯಕ ಬಡವರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಆಹಾರ ಒದಗಿಸುವ ಉದ್ದೇಶ ಮೈಸೂರು: ಬಡವರ ಕೈಗೆಟುಕುವ ದರದಲ್ಲಿ ಗುಣಮಟ್ಟದ ತಿಂಡಿ, ಊಟವನ್ನು…