BREAKING NEWS

ಬೆಂ-ಮೈ ಎಕ್ಸ್​ಪ್ರೆಸ್​ವೇನಲ್ಲಿ ಮತ್ತೊಂದು ಟೋಲ್ ಪ್ಲಾಜಾ: ಜು.1ರಿಂದ​ ಆರಂಭ- ಇಲ್ಲಿದೆ ಟೋಲ್ ದರ ವಿವರ

 ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಅಧಿಕ ಟೋಲ್ ಸಂಗ್ರಹಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಅಲ್ಲದೇ ಹೆದ್ದಾರಿಯಲ್ಲಿ ಸರಣಿ ಅಪಘಾತಗಳು ಸಂಭವಿಸುತ್ತಿವೆ ಎನ್ನುವ ಆರೋಪಗಳು ಕೇಳಿಬರುತ್ತಿವೆ. ಇದರ ಮಧ್ಯೆ ಈ ಹೆದ್ದಾರಿಯಲ್ಲಿ ಮತ್ತೊಂದು ಟೋಲ್ ಗೇಟ್  ಆರಂಭಕ್ಕೆ ಸಜ್ಜಾಗಿದೆ.

ಜುಲೈ 1ರಿಂದ ಮಂಡ್ಯ ವ್ಯಾಪ್ತಿಯ ಟೋಲ್ ಸಂಗ್ರಹ ಆರಂಭವಾಗಲಿದೆ. ಮಂಡ್ಯ ಜಿಲ್ಲೆಯ 55-134 ಕಿಮೀ ವ್ಯಾಪ್ತಿಗೆ ಟೋಲ್ ಸಂಗ್ರಹಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಬಳಿ ಇರುವ ಟೋಲ್ ಪ್ಲಾಜಾ ನಿರ್ಮಿಸಿದೆ. ಹಾಗಾದ್ರೆ, ಯಾವ-ಯಾವ ವಾಹನಗಳಿಗೆ ಎಷ್ಟೆಷ್ಟು ಹಣ ಎನ್ನುವ ವಿವರ ಈ ಕೆಳಗಿನಂತಿದೆ ನೋಡಿ.

ಏಕಮುಖ ಸಂಚಾರಕ್ಕೆ ನಿಗದಿ ಮಾಡಿರುವ ಟೋಲ್ ಹಣ

  • ಕಾರು, ಜೀಪು, ವ್ಯಾನು – 155 ರೂ.
  • ಲಘು ವಾಣಿಜ್ಯ ವಾಹನ, ಲಘು ಸರಕು ವಾಹನ/ಮಿನಿ ಬಸ್ – 250 ರೂ.
  • ಟ್ರಕ್/ಬಸ್ (ಎರಡು ಆಕ್ಸಲ್ ಗಳದ್ದು) 525 ರೂ
  • ಮೂರು ಆಕ್ಸಲ್ ವಾಣಿಜ್ಯ ವಾಹನ – 575 ರೂ.
  • ಭಾರಿ ನಿರ್ಮಾಣ ಯಂತ್ರಗಳು / ಭೂ ಅಗೆತದ ಸಾಧನಗಳು / ಬಹು ಆಕ್ಸಲ್ ವಾಹನ (4ರಿಂದ 6 ಆಲೆಕ್ಸ್‌ಗಳದ್ದು) – 825 ರೂ.
  • ದೊಡ್ಡ ಗಾತ್ರದ ವಾಹನ (7 ಅಥವಾ ಹೆಚ್ಚು ಆಕ್ಸಲ್ ಗಳದ್ದು) – 1005 ರೂ.
  • ಅದೇ ದಿನ ಹೋಗಿಬರುವುದಕ್ಕೆ

    • ಕಾರು, ಜೀಪು, ವ್ಯಾನು – 235 ರೂ
    • ಲಘು ವಾಣಿಜ್ಯ ವಾಹನ, ಲಘು ಸರಕು ವಾಹನ/ಮಿನಿ ಬಸ್ – 375 ರೂ
    • ಟ್ರಕ್/ಬಸ್ (ಎರಡು ಆಕ್ಸಲ್ ಗಳದ್ದು) 790 ರೂ
    • ಮೂರು ಆಕ್ಸಲ್ ವಾಣಿಜ್ಯ ವಾಹನ – 860 ರೂ
    • ಭಾರಿ ನಿರ್ಮಾಣ ಯಂತ್ರಗಳು / ಭೂ ಅಗೆತದ ಸಾಧನಗಳು / ಬಹು ಆಕ್ಸಲ್ ವಾಹನ (4ರಿಂದ 6 ಆಲೆಕ್ಸ್‌ಗಳದ್ದು) – 1240 ರೂ
    • ದೊಡ್ಡ ಗಾತ್ರದ ವಾಹನ (7 ಅಥವಾ ಹೆಚ್ಚು ಆಕ್ಸಲ್ ಗಳದ್ದು) – 1510 ರೂ
    • ಮಂಡ್ಯ ಜಿಲ್ಲೆ ಒಳಗಿನ ವಾಹನಗಳಿಗೆ

      • ಕಾರು, ಜೀಪು, ವ್ಯಾನ್‌ – 80 ರೂ.
      • ಲಘು ವಾಣಿಜ್ಯ ವಾಹನ, ಲಘು ಸರಕು ವಾಹನ/ಮಿನಿ ಬಸ್ – 125 ರೂ.
      • ಟ್ರಕ್/ಬಸ್ (ಎರಡು ಆಕ್ಸಲ್ ಗಳದ್ದು) 265 ರೂ.
      • ಮೂರು ಆಕ್ಸಲ್ ವಾಣಿಜ್ಯ ವಾಹನ – 285 ರೂ
      • ಭಾರಿ ನಿರ್ಮಾಣ ಯಂತ್ರಗಳು / ಭೂ ಅಗೆತದ ಸಾಧನಗಳು / ಬಹು ಆಕ್ಸಲ್ ವಾಹನ (4ರಿಂದ 6 ಆಕ್ಸಲ್ ಗಳದ್ದು) – 415 ರೂ
      • ದೊಡ್ಡ ಗಾತ್ರದ ವಾಹನ (7 ಅಥವಾ ಹೆಚ್ಚು ಆಕ್ಸಲ್ ಗಳದ್ದು) – 505 ರೂ
andolanait

Recent Posts

ನವೆಂಬರ್‌ನಲ್ಲೇ 1.59 ಕೋಟಿ ರೂ ರಾಜಸ್ವ ಸಂಗ್ರಹ

ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…

57 mins ago

ಅದ್ದೂರಿಯಾಗಿ ನೆರವೇರಿದ ಶ್ರೀ ಮುತ್ತುರಾಯಸ್ವಾಮಿ ಜಾತ್ರೆ

ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…

1 hour ago

ಹಳೆಯ ವಿದ್ಯಾರ್ಥಿಗಳಿಂದ ಕನ್ನಡಮಯವಾದ ಸರ್ಕಾರಿ ಶಾಲೆ

ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…

1 hour ago

ಈ ಬಾರಿಯೂ ತೆಪ್ಪೋತ್ಸವ ನಡೆಯುವುದು ಅನುಮಾನ

ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…

1 hour ago

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

9 hours ago