BREAKING NEWS

ಬೆಂ-ಮೈ ಎಕ್ಸ್​ಪ್ರೆಸ್​ವೇನಲ್ಲಿ ಮತ್ತೊಂದು ಟೋಲ್ ಪ್ಲಾಜಾ: ಜು.1ರಿಂದ​ ಆರಂಭ- ಇಲ್ಲಿದೆ ಟೋಲ್ ದರ ವಿವರ

 ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಅಧಿಕ ಟೋಲ್ ಸಂಗ್ರಹಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಅಲ್ಲದೇ ಹೆದ್ದಾರಿಯಲ್ಲಿ ಸರಣಿ ಅಪಘಾತಗಳು ಸಂಭವಿಸುತ್ತಿವೆ ಎನ್ನುವ ಆರೋಪಗಳು ಕೇಳಿಬರುತ್ತಿವೆ. ಇದರ ಮಧ್ಯೆ ಈ ಹೆದ್ದಾರಿಯಲ್ಲಿ ಮತ್ತೊಂದು ಟೋಲ್ ಗೇಟ್  ಆರಂಭಕ್ಕೆ ಸಜ್ಜಾಗಿದೆ.

ಜುಲೈ 1ರಿಂದ ಮಂಡ್ಯ ವ್ಯಾಪ್ತಿಯ ಟೋಲ್ ಸಂಗ್ರಹ ಆರಂಭವಾಗಲಿದೆ. ಮಂಡ್ಯ ಜಿಲ್ಲೆಯ 55-134 ಕಿಮೀ ವ್ಯಾಪ್ತಿಗೆ ಟೋಲ್ ಸಂಗ್ರಹಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಬಳಿ ಇರುವ ಟೋಲ್ ಪ್ಲಾಜಾ ನಿರ್ಮಿಸಿದೆ. ಹಾಗಾದ್ರೆ, ಯಾವ-ಯಾವ ವಾಹನಗಳಿಗೆ ಎಷ್ಟೆಷ್ಟು ಹಣ ಎನ್ನುವ ವಿವರ ಈ ಕೆಳಗಿನಂತಿದೆ ನೋಡಿ.

ಏಕಮುಖ ಸಂಚಾರಕ್ಕೆ ನಿಗದಿ ಮಾಡಿರುವ ಟೋಲ್ ಹಣ

  • ಕಾರು, ಜೀಪು, ವ್ಯಾನು – 155 ರೂ.
  • ಲಘು ವಾಣಿಜ್ಯ ವಾಹನ, ಲಘು ಸರಕು ವಾಹನ/ಮಿನಿ ಬಸ್ – 250 ರೂ.
  • ಟ್ರಕ್/ಬಸ್ (ಎರಡು ಆಕ್ಸಲ್ ಗಳದ್ದು) 525 ರೂ
  • ಮೂರು ಆಕ್ಸಲ್ ವಾಣಿಜ್ಯ ವಾಹನ – 575 ರೂ.
  • ಭಾರಿ ನಿರ್ಮಾಣ ಯಂತ್ರಗಳು / ಭೂ ಅಗೆತದ ಸಾಧನಗಳು / ಬಹು ಆಕ್ಸಲ್ ವಾಹನ (4ರಿಂದ 6 ಆಲೆಕ್ಸ್‌ಗಳದ್ದು) – 825 ರೂ.
  • ದೊಡ್ಡ ಗಾತ್ರದ ವಾಹನ (7 ಅಥವಾ ಹೆಚ್ಚು ಆಕ್ಸಲ್ ಗಳದ್ದು) – 1005 ರೂ.
  • ಅದೇ ದಿನ ಹೋಗಿಬರುವುದಕ್ಕೆ

    • ಕಾರು, ಜೀಪು, ವ್ಯಾನು – 235 ರೂ
    • ಲಘು ವಾಣಿಜ್ಯ ವಾಹನ, ಲಘು ಸರಕು ವಾಹನ/ಮಿನಿ ಬಸ್ – 375 ರೂ
    • ಟ್ರಕ್/ಬಸ್ (ಎರಡು ಆಕ್ಸಲ್ ಗಳದ್ದು) 790 ರೂ
    • ಮೂರು ಆಕ್ಸಲ್ ವಾಣಿಜ್ಯ ವಾಹನ – 860 ರೂ
    • ಭಾರಿ ನಿರ್ಮಾಣ ಯಂತ್ರಗಳು / ಭೂ ಅಗೆತದ ಸಾಧನಗಳು / ಬಹು ಆಕ್ಸಲ್ ವಾಹನ (4ರಿಂದ 6 ಆಲೆಕ್ಸ್‌ಗಳದ್ದು) – 1240 ರೂ
    • ದೊಡ್ಡ ಗಾತ್ರದ ವಾಹನ (7 ಅಥವಾ ಹೆಚ್ಚು ಆಕ್ಸಲ್ ಗಳದ್ದು) – 1510 ರೂ
    • ಮಂಡ್ಯ ಜಿಲ್ಲೆ ಒಳಗಿನ ವಾಹನಗಳಿಗೆ

      • ಕಾರು, ಜೀಪು, ವ್ಯಾನ್‌ – 80 ರೂ.
      • ಲಘು ವಾಣಿಜ್ಯ ವಾಹನ, ಲಘು ಸರಕು ವಾಹನ/ಮಿನಿ ಬಸ್ – 125 ರೂ.
      • ಟ್ರಕ್/ಬಸ್ (ಎರಡು ಆಕ್ಸಲ್ ಗಳದ್ದು) 265 ರೂ.
      • ಮೂರು ಆಕ್ಸಲ್ ವಾಣಿಜ್ಯ ವಾಹನ – 285 ರೂ
      • ಭಾರಿ ನಿರ್ಮಾಣ ಯಂತ್ರಗಳು / ಭೂ ಅಗೆತದ ಸಾಧನಗಳು / ಬಹು ಆಕ್ಸಲ್ ವಾಹನ (4ರಿಂದ 6 ಆಕ್ಸಲ್ ಗಳದ್ದು) – 415 ರೂ
      • ದೊಡ್ಡ ಗಾತ್ರದ ವಾಹನ (7 ಅಥವಾ ಹೆಚ್ಚು ಆಕ್ಸಲ್ ಗಳದ್ದು) – 505 ರೂ
andolanait

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

7 hours ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

8 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

9 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

9 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

10 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

10 hours ago