ರಾಮನಗರ : ಅಣ್ಣ ಡಿ.ಕೆ.ಶಿವಕುಮಾರ್ ಕಷ್ಟವನ್ನು ನೆನೆದು ಸಹೋದರ ಡಿ.ಕೆ.ಸುರೇಶ್ ಕಣ್ಣೀರು ಹಾಕಿದ ಘಟನೆ ಕನಕಪುರದ ದೊಡ್ಡಾಲಹಳ್ಳಿಯಲ್ಲಿ ನಡೆದಿದೆ. ಸ್ವಗ್ರಾಮ ದೊಡ್ಡಾಲಹಳ್ಳಿಯಲ್ಲಿ ಪ್ರಚಾರ ನಡೆಸುವಾಗ ಸಹೋದರ ಪಡುತ್ತಿರುವ ಕಷ್ಟ ನೆನೆದು ಕಣ್ಣೀರು ಹಾಕಿದರು.
ಕಳೆದ ಎರಡೂವರೆ ವರ್ಷಗಳಿಂದಲೂ ಡಿ.ಕೆ.ಶಿವಕುಮಾರ್ ಸರಿಯಾಗಿ ಊಟ, ನಿದ್ದೆ ಮಾಡಿಲ್ಲ. ಇಂತಹ ಕಷ್ಟದಲ್ಲಿ ಅವರು ಪಕ್ಷ ಸಂಘಟನೆ ಮಾಡುತ್ತಿದ್ದಾರೆ ಎಂದು ಕಣ್ಣೀರು ಹಾಕಿದರು.
ಡಿಕೆಶಿ ಗಡ್ಡ ಏಕೆ ಬಿಟ್ಡಿದ್ದಾರೆ ಎಂದು ಕೇಳುತ್ತಾರೆ. ಇದಕ್ಕೆ ಉತ್ತರ ಕೊಡಬೇಕಾಗಿರುವುದು ಕ್ಷೇತ್ರದ ಜನತೆ. ಈಗ ಅದಕ್ಕೆ ಉತ್ತರ ಕೊಡುವ ಕಾಲ ಬಂದಿದ್ದು, ಮೇ13 ರಂದು ಇದಕ್ಕೆ ಉತ್ತರ ಸಿಗಲಿದೆ ಎಂದು ಸುರೇಶ್ ಹೇಳಿದರು.
ಎಲ್ಲರೂ ಡಿ.ಕೆ.ಶಿವಕುಮಾರ್ ಅವರಿಗೆ ಮತ ಹಾಕಬೇಕು ಮತ್ತು ಹಾಕಿಸಬೇಕು. ಈ ಮೂಲಕ ರಾಜ್ಯದ ಸೇವೆ ಮಾಡಲು ಅವಕಾಶ ಮಾಡಿಕೊಡಬೇಕು. ರಾಜ್ಯದ ಅಭಿವೃದ್ಧಿ ಜತೆಗೆ ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿಪಡಿಸಲಾಗುವುದು ಎಂದರು.
ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಶಾಸಕ ಕಾಶಪ್ಪನವರ್…
ಬೆಂಗಳೂರು: ರಾಜ್ಯದ ಮಹಿಳಾ ನೌಕರರಿಗೆ ಬಿಗ್ ಶಾಕ್ ಎಂಬಂತೆ ರಾಜ್ಯ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.…
ಕೊಡಗು: ಶನಿವಾರಸಂತೆಯಲ್ಲಿ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ಅವಧಿಯ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ನಾಳೆ ಕೊಡಗಿನ ಕೆಲ ಪ್ರದೇಶಗಳಲ್ಲಿ…
ನವದೆಹಲಿ: ಇಂಡಿಗೋ ವಿಮಾನಯಾ ಸಂಸ್ಥೆಗಳ ಆರ್ಥಿಕ ಬಿಕ್ಕಟ್ಟಿನ ನಡುವೆ ಕಾನೂನು ಮತ್ತು ನಿಯಮಗಳು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವಂತೆ ಪ್ರಧಾನಿ ನರೇಂದ್ರ…
ಬೆಳಗಾವಿ: ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಸಿಎಂ ಸಿದ್ದರಾಮಯ್ಯ ಅವರಿಂದು ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣಗೊಳಿಸಿದರು.…
ಬೆಂಗಳೂರು: ಇತ್ತೀಚೆಗೆ ಮಂಗಳೂರಿನಲ್ಲಿ ಹರಕೆ ಕೋಲಾ ಮಾಡಿಸಿದ್ದ ರಿಷಬ್ ಶೆಟ್ಟಿ ತೊಡೆ ಮೇಲೆ ದೈವಾರಾಧಕ ಮಲಗಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ.…