ರಾಮನಗರ : ಅಣ್ಣ ಡಿ.ಕೆ.ಶಿವಕುಮಾರ್ ಕಷ್ಟವನ್ನು ನೆನೆದು ಸಹೋದರ ಡಿ.ಕೆ.ಸುರೇಶ್ ಕಣ್ಣೀರು ಹಾಕಿದ ಘಟನೆ ಕನಕಪುರದ ದೊಡ್ಡಾಲಹಳ್ಳಿಯಲ್ಲಿ ನಡೆದಿದೆ. ಸ್ವಗ್ರಾಮ ದೊಡ್ಡಾಲಹಳ್ಳಿಯಲ್ಲಿ ಪ್ರಚಾರ ನಡೆಸುವಾಗ ಸಹೋದರ ಪಡುತ್ತಿರುವ ಕಷ್ಟ ನೆನೆದು ಕಣ್ಣೀರು ಹಾಕಿದರು.
ಕಳೆದ ಎರಡೂವರೆ ವರ್ಷಗಳಿಂದಲೂ ಡಿ.ಕೆ.ಶಿವಕುಮಾರ್ ಸರಿಯಾಗಿ ಊಟ, ನಿದ್ದೆ ಮಾಡಿಲ್ಲ. ಇಂತಹ ಕಷ್ಟದಲ್ಲಿ ಅವರು ಪಕ್ಷ ಸಂಘಟನೆ ಮಾಡುತ್ತಿದ್ದಾರೆ ಎಂದು ಕಣ್ಣೀರು ಹಾಕಿದರು.
ಡಿಕೆಶಿ ಗಡ್ಡ ಏಕೆ ಬಿಟ್ಡಿದ್ದಾರೆ ಎಂದು ಕೇಳುತ್ತಾರೆ. ಇದಕ್ಕೆ ಉತ್ತರ ಕೊಡಬೇಕಾಗಿರುವುದು ಕ್ಷೇತ್ರದ ಜನತೆ. ಈಗ ಅದಕ್ಕೆ ಉತ್ತರ ಕೊಡುವ ಕಾಲ ಬಂದಿದ್ದು, ಮೇ13 ರಂದು ಇದಕ್ಕೆ ಉತ್ತರ ಸಿಗಲಿದೆ ಎಂದು ಸುರೇಶ್ ಹೇಳಿದರು.
ಎಲ್ಲರೂ ಡಿ.ಕೆ.ಶಿವಕುಮಾರ್ ಅವರಿಗೆ ಮತ ಹಾಕಬೇಕು ಮತ್ತು ಹಾಕಿಸಬೇಕು. ಈ ಮೂಲಕ ರಾಜ್ಯದ ಸೇವೆ ಮಾಡಲು ಅವಕಾಶ ಮಾಡಿಕೊಡಬೇಕು. ರಾಜ್ಯದ ಅಭಿವೃದ್ಧಿ ಜತೆಗೆ ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿಪಡಿಸಲಾಗುವುದು ಎಂದರು.
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…