BREAKING NEWS

ಡಿಕೆಶಿ ಗಡ್ಡ ಬಿಟ್ಟಿರುವ ಪ್ರಶ್ನೆಗೆ 13ಕ್ಕೆ ಉತ್ತರ : ಅಣ್ಣನ ಸಂಕಷ್ಟಕ್ಕೆ ಕಣ್ಣೀರು ಹಾಕಿದ ಸುರೇಶ್​

ರಾಮನಗರ : ಅಣ್ಣ ಡಿ.ಕೆ.ಶಿವಕುಮಾರ್​ ಕಷ್ಟವನ್ನು ನೆನೆದು ಸಹೋದರ ಡಿ.ಕೆ.ಸುರೇಶ್​ ಕಣ್ಣೀರು ಹಾಕಿದ ಘಟನೆ ಕನಕಪುರದ ದೊಡ್ಡಾಲಹಳ್ಳಿಯಲ್ಲಿ ನಡೆದಿದೆ. ಸ್ವಗ್ರಾಮ ದೊಡ್ಡಾಲಹಳ್ಳಿಯಲ್ಲಿ ಪ್ರಚಾರ ನಡೆಸುವಾಗ ಸಹೋದರ ಪಡುತ್ತಿರುವ ಕಷ್ಟ ನೆನೆದು ಕಣ್ಣೀರು ಹಾಕಿದರು.

ಕಳೆದ ಎರಡೂವರೆ ವರ್ಷಗಳಿಂದಲೂ ಡಿ.ಕೆ.ಶಿವಕುಮಾರ್​ ಸರಿಯಾಗಿ ಊಟ, ನಿದ್ದೆ ಮಾಡಿಲ್ಲ. ಇಂತಹ ಕಷ್ಟದಲ್ಲಿ ಅವರು ಪಕ್ಷ ಸಂಘಟನೆ ಮಾಡುತ್ತಿದ್ದಾರೆ ಎಂದು ಕಣ್ಣೀರು ಹಾಕಿದರು.
ಡಿಕೆಶಿ ಗಡ್ಡ ಏಕೆ ಬಿಟ್ಡಿದ್ದಾರೆ ಎಂದು ಕೇಳುತ್ತಾರೆ. ಇದಕ್ಕೆ ಉತ್ತರ ಕೊಡಬೇಕಾಗಿರುವುದು ಕ್ಷೇತ್ರದ ಜನತೆ. ಈಗ ಅದಕ್ಕೆ ಉತ್ತರ ಕೊಡುವ ಕಾಲ ಬಂದಿದ್ದು, ಮೇ13 ರಂದು ಇದಕ್ಕೆ ಉತ್ತರ ಸಿಗಲಿದೆ ಎಂದು ಸುರೇಶ್​ ಹೇಳಿದರು.

ಎಲ್ಲರೂ ಡಿ.ಕೆ.ಶಿವಕುಮಾರ್​ ಅವರಿಗೆ ಮತ ಹಾಕಬೇಕು ಮತ್ತು ಹಾಕಿಸಬೇಕು. ಈ ಮೂಲಕ ರಾಜ್ಯದ ಸೇವೆ ಮಾಡಲು ಅವಕಾಶ ಮಾಡಿಕೊಡಬೇಕು. ರಾಜ್ಯದ ಅಭಿವೃದ್ಧಿ ಜತೆಗೆ ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿಪಡಿಸಲಾಗುವುದು ಎಂದರು.

lokesh

Recent Posts

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

4 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

5 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

9 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

9 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

9 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

9 hours ago