BREAKING NEWS

ಲಂಡನ್‌ಗೆ ತೆರಳಲು ಮುಂದಾಗಿದ್ದ ಅಮೃತಪಾಲ್ ಸಿಂಗ್ ಪತ್ನಿ ಕಿರಣ್‌ದೀಪ್ ಕೌರ್ ಬಂಧನ

ನವದೆಹಲಿ: ಸಿಖ್‌ ಮೂಲಭೂತವಾದಿ ಪ್ರಚಾರಕ ಅಮೃತಪಾಲ್ ಸಿಂಗ್ ಅವರ ಪತ್ನಿ ಕಿರಣ್‌ದೀಪ್ ಕೌರ್ ಅವರನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ.

ಲಂಡನ್‌ಗೆ ತೆರಳಲು ಮುಂದಾಗಿದ್ದ ಕಿರಣ್‌ದೀಪ್ ಕೌರ್ ಅವರನ್ನು ಅಮೃತಸರದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

ಕಿರಣ್‌ದೀಪ್ ಕೌರ್ ಅವರು ಮಧ್ಯಾಹ್ನ 2:30ಕ್ಕೆ ಏರ್ ಇಂಡಿಯಾ ವಿಮಾನದಲ್ಲಿ ಬರ್ಮಿಂಗ್‌ಹ್ಯಾಮ್‌ಗೆ ಪ್ರಯಾಣಿಸಬೇಕಿತ್ತು. ಮಧ್ಯಾಹ್ನ 12:20ರ ಸುಮಾರಿಗೆ ಎಲ್‌ಒಸಿ ಮೂಲಕ ಪ್ರಯಾಣಿಸಲು ಕೌರ್ ಅವರಿಗೆ ಅನುಮತಿ ಇರಲಿಲ್ಲ. ಹಾಗಾಗಿ ಅವರನ್ನು ಪೊಲೀಸರು ವಶಕ್ಕೆ ಪಡೆದರು ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.

ಅಮೃತಪಾಲ್‌ ಸಿಂಗ್ ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದಾನೆ. ಆತನ ಪತ್ತೆಗಾಗಿ ಪೊಲೀಸರು ಪಂಜಾಬ್ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಹುಡುಕಾಟ ನಡೆಸುತ್ತಿದ್ದಾರೆ.

andolanait

Recent Posts

ಫೆ.೫ರಂದು ಶ್ರೀ ಶಂಭುಲಿಂಗೇಶ್ವರ ದೇವಾಲಯ ಲೋಕಾರ್ಪಣೆ

ಹೇಮಂತ್ ಕುಮಾರ್ ಕಾಶಿ ನಂತರ ಸ್ಮಶಾನವಾಸಿ ಶಿವನ ದೇವಸ್ಥಾನವೆಂಬ ಹೆಗ್ಗಳಿಕೆ  ಮಂಡ್ಯ: ದೇಶದಲ್ಲೇ ಭಸ್ಮೋದ್ಧಾರಿಯಾದ ಶಿವ ಸ್ಮಶಾನವಾಸಿಯಾಗಿರುವ ದೇವಾಲಯ ಕಾಶಿ…

1 hour ago

ಬಿಪಿಎಲ್ ಕಾರ್ಡ್ ಇಲ್ಲದಿದ್ದರೆ ಜಿಲ್ಲಾಸ್ಪತ್ರೆ ದುಬಾರಿ!

ನವೀನ್ ಡಿಸೋಜ ವೈದ್ಯಕೀಯ ಶಿಕ್ಷಣ ಇಲಾಖೆ ಆಡಳಿತಕ್ಕೊಳಪಟ್ಟ ಬಳಿಕ ಸೇವೆಯೊಂದಿಗೆ ಶುಲ್ಕವೂ ಹೆಚ್ಚಳ; ಪ್ರತಿಯೊಂದು ಸೇವೆಗೂ ಪಾವತಿ ಮಾಡಬೇಕಾದ ಅನಿವಾರ್ಯತೆ …

1 hour ago

ಸುರಕ್ಷತೆಯ ಗ್ಯಾರಂಟಿ ಇಲ್ಲದ ಶಾಲಾ ವಾಹನಗಳಲ್ಲಿ ಮಕ್ಕಳ ಪ್ರಯಾಣ!

ಮಹದೇಶ್ ಎಂ.ಗೌಡ ಹನೂರು ತಾಲ್ಲೂಕಿನ ಹಲವು ಶಾಲೆಗಳಲ್ಲಿ ದುರಸ್ತಿಗೆ ಬಂದಿರುವ, ವಿಮೆ ಇಲ್ಲದ ವಾಹನಗಳ ಬಳಕೆ; ಸಾರ್ವಜನಿಕರಲ್ಲಿ ಆತಂಕ ಹನೂರು:…

1 hour ago

ಈ ಜಾಗ ನೋಡಿ; ಕಸ ಹಾಕುವ ಮುನ್ನ ಯೋಚನೆ ಮಾಡಿ!

ಕೆ.ಬಿ.ರಮೇಶ ನಾಯಕ ಕಸ ಎಸೆಯುತ್ತಿದ್ದ ಸ್ಥಳಗಳಲ್ಲಿ ಮನರಂಜನಾ ವಸ್ತುಗಳ ಚಿತ್ತಾಕರ್ಷಣೆ ರಸ್ತೆ ಬದಿ ಕಸ ಹಾಕುವವರ ಮನ ಪರಿವರ್ತನೆಗೆ ವಿನೂತನ…

1 hour ago

ಉಂಡವಾಡಿ ಪೈಪ್‌ಲೈನ್ ಕಾಮಗಾರಿಯಿಂದ ಹದಗೆಟ್ಟ ರಸ್ತೆಗಳು

ಎಂ.ಅನುಚೇತನ್ ಸಂಚಾರಕ್ಕೆ ಅಡಚಣೆ,ಆರೋಗ್ಯಕ್ಕೆ ಕುತ್ತು, ಶಾಲಾ ಮಕ್ಕಳು, ಸ್ಥಳೀಯರು ಹೈರಾಣ ಮೈಸೂರು: ಮೈಸೂರಿನಲ್ಲಿ ಕುಡಿಯುವ ನೀರಿನ ಬರ ನೀಗಿಸುವ ಸಲುವಾಗಿ,…

1 hour ago

ಫ್ಲೋರೈಡ್‌ಯುಕ್ತ ನೀರು ಕುಡಿದು ಕಿಡ್ನಿ ಸಮಸ್ಯೆ!

ಮಹದೇಶ್ ಎಂ.ಗೌಡ ಮಾರ್ಟಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಅಂತರ್ಜಲ ಕುಸಿತ; ಫ್ಲೋರೈಡ್‌ ಯುಕ್ತ ನೀರು ಸೇವಿಸಿ ಆರೋಗ್ಯ ಸಮಸ್ಯೆ ಎನ್ನುವ ಸ್ಥಳೀಯರು…

2 hours ago