ನವದೆಹಲಿ: ಸಿಖ್ ಮೂಲಭೂತವಾದಿ ಪ್ರಚಾರಕ ಅಮೃತಪಾಲ್ ಸಿಂಗ್ ಅವರ ಪತ್ನಿ ಕಿರಣ್ದೀಪ್ ಕೌರ್ ಅವರನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ.
ಲಂಡನ್ಗೆ ತೆರಳಲು ಮುಂದಾಗಿದ್ದ ಕಿರಣ್ದೀಪ್ ಕೌರ್ ಅವರನ್ನು ಅಮೃತಸರದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ಕಿರಣ್ದೀಪ್ ಕೌರ್ ಅವರು ಮಧ್ಯಾಹ್ನ 2:30ಕ್ಕೆ ಏರ್ ಇಂಡಿಯಾ ವಿಮಾನದಲ್ಲಿ ಬರ್ಮಿಂಗ್ಹ್ಯಾಮ್ಗೆ ಪ್ರಯಾಣಿಸಬೇಕಿತ್ತು. ಮಧ್ಯಾಹ್ನ 12:20ರ ಸುಮಾರಿಗೆ ಎಲ್ಒಸಿ ಮೂಲಕ ಪ್ರಯಾಣಿಸಲು ಕೌರ್ ಅವರಿಗೆ ಅನುಮತಿ ಇರಲಿಲ್ಲ. ಹಾಗಾಗಿ ಅವರನ್ನು ಪೊಲೀಸರು ವಶಕ್ಕೆ ಪಡೆದರು ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.
ಅಮೃತಪಾಲ್ ಸಿಂಗ್ ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದಾನೆ. ಆತನ ಪತ್ತೆಗಾಗಿ ಪೊಲೀಸರು ಪಂಜಾಬ್ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಹುಡುಕಾಟ ನಡೆಸುತ್ತಿದ್ದಾರೆ.
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…
೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…