BREAKING NEWS

ಯಾವುದೇ ಕ್ಷಣದಲ್ಲಾದರೂ ಸೂರಜ್‌ ರೇವಣ್ಣ ಬಂಧನ : ರಾತ್ರಿ ಇಡೀ ವಿಚಾರಣೆ !

ಹಾಸನ : ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಎಲ್‌ಸಿ ಸೂರಜ್‌ ರೇವಣ್ಣ ಅವರನ್ನು ಪೊಲೀಸರು ಕರೆತಂದು ವಿಚಾರಣೆ ನಡೆಸಿದ್ದಾರೆ

ಲೈಂಗಿಕ ಕಿರುಕುಳಕೊಳಗಾದ ಸಂತ್ರಸ್ಥನ ದೂರಿನ ಮೇರೆಗೆ  ನೆನ್ನೆ ತಡ ರಾತ್ರಿ ಸೂರಜ್‌ ರೇವಣ್ಣ ಅವರನ್ನು ಹಾಸನದ ಸೆನ್‌ ಪೊಲೀಸರು ವಿಚಾರಣೆ ನಡೆಸಿದರು ಎನ್ನಲಾಗಿದೆ.

ಮೂಲಗಳ ಪ್ರಕಾರ ಸೂರಜ್‌ ರೇವಣ್ಣ ಅವರನ್ನು ಇಂದು ಮುಂಜಾನೆ ೪ ಗಂಟೆಯವರೆಗೆ  ಪೊಲೀಸರು ಪ್ರಕರಣದ ಸಂಬಂಧ ವಿಚಾರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಯಾವುದೇ ಕ್ಷಣದಲ್ಲಾದೃೂ ಸೂರಜ್‌ ರೇವಣ್ಣ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಮಾಹಿತಿ ತಿಳಿದು ಬಂದಿದೆ.

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

NEET UG Exam | ನಾಳೆ ನೀಟ್ ಪರೀಕ್ಷೆ ; ʼಜೀರೋ ಲೀಕ್‌ʼ ಪಾಲಿಸಿ ಜಾರಿ

ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…

52 mins ago

ಅಜ್ಜೀಪುರ ಸಫಾರಿ ಕೇಂದ್ರದಲ್ಲಿ ಬಿಳಿ ಬಣ್ಣದ ಜಿಂಕೆ ದರ್ಶನ

ಹನೂರು : ಅಜ್ಜೀಪುರದ ಬಳಿ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಅಪರೂಪದ ಬಿಳಿ ಜಿಂಕೆ ದರ್ಶನ ನೀಡುವ ಮೂಲಕ ಅಚ್ಚರಿ ಮೂಡಿಸಿದೆ.…

2 hours ago

ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು : ಸಚಿವ ಖಂಡ್ರೆ ಆಕ್ರೋಶ

ಬೆಂಗಳೂರು : ಪಂಚ ರಾಜ್ಯಗಳ ಮತದಾನ ಮುಗಿದ ಕೂಡಲೇ, ಕೇಂದ್ರ ಬಿಜೆಪಿ ಸರ್ಕಾರ ವಾಣಿಜ್ಯ ಬಳಕೆ ಅಡುಗೆ ಸಿಲಿಂಡರ್ ಹಾಗೂ…

2 hours ago

ಸಿಎಂ ಬದಲಾವಣೆ ಸಮಯ ಬಂದಿದೆ: ವಿಜಯೇಂದ್ರ

ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾಗುವ ಸಮಯ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು…

4 hours ago

ಸುತ್ತೂರು ಶಾಖಾ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿದರು. ಇಂದು ಬೆಳಿಗ್ಗೆ ಮಠಕ್ಕೆ…

4 hours ago

ಕೆಆರ್‌ಎಸ್ ಹಿನ್ನೀರಿನಲ್ಲಿ ಮುಳುಗಿ ಮೂವರು ಸಾವು

ಪಾಂಡವಪುರ: ಪಾಂಡವಪುರ ತಾಲ್ಲೂಕಿನ ಕೆ.ಆರ್.ಎಸ್ ಹಿನ್ನೀರಿನಲ್ಲಿ ಬೋಟಿಂಗ್ ವೇಳೆ ಗಾಳಿಯ ಹೊಡೆತಕ್ಕೆ ಸಿಲುಕಿ ಬೋಟ್ ಮೊಗಚಿ ಕೇರಳ ಮೂಲದ ಇಬ್ಬರು…

5 hours ago