ಮಧ್ಯಪ್ರದೇಶ : ಮಧ್ಯಪ್ರದೇಶದ ನೂತನ ಸಿಎಂ ಆಗಿ ಡಾ. ಮೊಹನ್ ಯಾದವ್ ಅವರು ನೇಮಕಗೊಂಡಿದ್ದಾರೆ. ಇಂದು ನಡೆದ ಮಧ್ಯಪ್ರದೇಶ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದೆ. ಆ ಮೂಲಕ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ನಿರಾಸೆಯಾಗಿದೆ.
ನರೇಂದ್ರ ಸಿಂಗ್ ತೋಮರ್ಗೆ ಅವರಿಗೆ ಸ್ಪೀಕರ್ ಸ್ಥಾನ ನೀಡಲಾಗಿದೆ. ಆ ಮೂಲಕ ಬಿಜೆಪಿ ಹೊಸ ಮುಖಕ್ಕೆ ಮಣೆಹಾಕಿದೆ.
ಮಧ್ಯಪ್ರದೆಶ ಮತ್ತು ಛತ್ತೀಸ್ಗಢ ಎರಡರಲ್ಲಿಯೂ ಎರಡು ಉಪಮುಖ್ಯಮಂತ್ರಿ ಸ್ಥಾನ ನೀಡಲಾಗಿದೆ. ಮಧ್ಯಪ್ರದೇಶ ಡಿಸಿಎಂ ಗಳಾಗಿ ಜಗದೀಶ್ ದೇವಡಾ ಮತ್ತು ರಾಜೇಶ್ ಶುಕ್ಲಾ ಆಯ್ಕೆಯಾಗಿದ್ದಾರೆ.
ಉಜ್ಜೈನ ದಕ್ಷಿಣ ಕೇತ್ರದ ಅಭ್ಯರ್ಥಿಯಾಗಿರುವ ಇವರು ೨೦೧೩ ರಲ್ಲಿ ಮೊದಲ ಬಾರಿಗೆ ಆಯ್ಕೆಯಾಗಿದ್ದರು. ಇವರು ಶಿವರಾಜ್ ಸಿಂಗ್ ಚೌಹಾಣ್ ಸಂಪುಟದಲ್ಲಿ ಉನ್ನತ ಶಿಕ್ಷಣಸಚಿವರಾಗಿಯೂ ಕೆಲಸ ಮಾಡಿದ್ದರು.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…