ಮಧ್ಯಪ್ರದೇಶ : ಮಧ್ಯಪ್ರದೇಶದ ನೂತನ ಸಿಎಂ ಆಗಿ ಡಾ. ಮೊಹನ್ ಯಾದವ್ ಅವರು ನೇಮಕಗೊಂಡಿದ್ದಾರೆ. ಇಂದು ನಡೆದ ಮಧ್ಯಪ್ರದೇಶ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದೆ. ಆ ಮೂಲಕ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ನಿರಾಸೆಯಾಗಿದೆ.
ನರೇಂದ್ರ ಸಿಂಗ್ ತೋಮರ್ಗೆ ಅವರಿಗೆ ಸ್ಪೀಕರ್ ಸ್ಥಾನ ನೀಡಲಾಗಿದೆ. ಆ ಮೂಲಕ ಬಿಜೆಪಿ ಹೊಸ ಮುಖಕ್ಕೆ ಮಣೆಹಾಕಿದೆ.
ಮಧ್ಯಪ್ರದೆಶ ಮತ್ತು ಛತ್ತೀಸ್ಗಢ ಎರಡರಲ್ಲಿಯೂ ಎರಡು ಉಪಮುಖ್ಯಮಂತ್ರಿ ಸ್ಥಾನ ನೀಡಲಾಗಿದೆ. ಮಧ್ಯಪ್ರದೇಶ ಡಿಸಿಎಂ ಗಳಾಗಿ ಜಗದೀಶ್ ದೇವಡಾ ಮತ್ತು ರಾಜೇಶ್ ಶುಕ್ಲಾ ಆಯ್ಕೆಯಾಗಿದ್ದಾರೆ.
ಉಜ್ಜೈನ ದಕ್ಷಿಣ ಕೇತ್ರದ ಅಭ್ಯರ್ಥಿಯಾಗಿರುವ ಇವರು ೨೦೧೩ ರಲ್ಲಿ ಮೊದಲ ಬಾರಿಗೆ ಆಯ್ಕೆಯಾಗಿದ್ದರು. ಇವರು ಶಿವರಾಜ್ ಸಿಂಗ್ ಚೌಹಾಣ್ ಸಂಪುಟದಲ್ಲಿ ಉನ್ನತ ಶಿಕ್ಷಣಸಚಿವರಾಗಿಯೂ ಕೆಲಸ ಮಾಡಿದ್ದರು.
ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…