ಪಲ್ಲೆಕಲೆ : ಏಶ್ಯಕಪ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಶನಿವಾರ ಟಾಸ್ ಜಯಿಸಿರುವ ಭಾರತದ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಈ ಕ್ಷಣದಲ್ಲಿ ಮಳೆ ಇಲ್ಲ. ಹೀಗಾಗಿ ಪಲ್ಲೆಕಲೆ ಮೈದಾನದ ಮೇಲಿನ ಹೊದಿಕೆಯನ್ನು ತೆಗೆಯಲಾಗಿದೆ. ಈ ಪಂದ್ಯಕ್ಕೆ ಮುಹಮ್ಮದ್ ಶಮಿ ಅಲಭ್ಯರಾಗಿದ್ದು, ಅವರ ಸ್ಥಾನಕ್ಕೆ ಶಾರ್ದೂಲ್ ಠಾಕೂರ್ ಗೆ ಅವಕಾಶ ನೀಡಲಾಗಿದೆ.
ಪ್ರಸಕ್ತ ಟೂರ್ನಮೆಂಟ್ ನಲ್ಲಿ ಭಾರತ ಆಡುತ್ತಿರುವ ಮೊದಲ ಪಂದ್ಯ ಇದಾಗಿದೆ. ಪಾಕಿಸ್ತಾನವು ಈಗಾಗಲೇ ನೇಪಾಳ ವಿರುದ್ಧ ಆಡಿರುವ ಉದ್ಘಾಟನಾ ಪಂದ್ಯವನ್ನು 238 ರನ್ ಅಂತರದಿಂದ ಗೆದ್ದುಕೊಂಡಿದೆ.
ಭಾರತ ಹಾಗೂ ಪಾಕಿಸ್ತಾನ ತಂಡಗಳು ಒಟ್ಟು 132 ಏಕದಿನ ಪಂದ್ಯಗಳನ್ನು ಆಡಿದ್ದು ಈ ಪೈಕಿ ಭಾರತ 55ರಲ್ಲಿ ಜಯ ಸಾಧಿಸಿದರೆ, ಪಾಕಿಸ್ತಾನವು 73ರಲ್ಲಿ ಗೆಲುವು ಕಂಡಿದೆ. ಏಶ್ಯಕಪ್ ನಲ್ಲಿ ಉಭಯ ತಂಡಗಳು 13 ಏಕದಿನ ಪಂದ್ಯಗಳನ್ನು ಆಡಿದ್ದು ಭಾರತ 7ರಲ್ಲಿ ಜಯ ಸಾಧಿಸಿದರೆ, ಪಾಕ್ 5 ಬಾರಿ ಗೆದ್ದಿದೆ.
ಚಾಮರಾಜನಗರ : ತೀವ್ರ ಬಿಸಿ ಗಾಳಿ (ಹೀಟ್ ವೇವ್) ಇರುವುದರಿಂದ ಜಿಲ್ಲೆಯ ಎಲ್ಲಾ ಖಾಸಗಿ ಅನುದಾನಿತ, ಅನುದಾನರಹಿತ ಹಾಗೂ ಸರ್ಕಾರಿ…
ಪಿರಿಯಾಪಟ್ಟಣ : ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ದೊಡ್ಡ ಹರವೆ ಬಳಿ ನಡೆದಿದೆ. ಪಿರಿಯಾಪಟ್ಟಣದಲ್ಲಿ…
ಟೆಹ್ರಾನ್ : ಇರಾನ್ನ ಪರಮಾಣು ಯೋಜನೆಯ ಸುತ್ತಲಿನ ಅಂತಾರಾಷ್ಟ್ರೀಯ ಬಿಕ್ಕಟ್ಟು ಮತ್ತೆ ತಾರಕಕ್ಕೇರಿದೆ. ಒಂದು ರಾಷ್ಟ್ರದ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲು…
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…