ಕಳೆದ ಒಂದು ತಿಂಗಳ ಅವಧಿಯಲ್ಲಿ ಮಧ್ಯಪ್ರದೇಶ, ತೆಲಂಗಾಣ, ರಾಜಸ್ಥಾನ, ಛತ್ತೀಸ್ಗಢ್ ಹಾಗೂ ಮಿಜೋರಾಂ ರಾಜ್ಯಗಳ ವಿಧಾನಸಭೆ ಚುನಾವಣೆ ನಡೆದಿದ್ದು, ಇಂದು ಮಧ್ಯಪ್ರದೇಶ, ತೆಲಂಗಾಣ, ರಾಜಸ್ಥಾನ ಹಾಗೂ ಛತ್ತೀಸ್ಗಢ್ ರಾಜ್ಯಗಳ ಫಲಿತಾಂಶ ಹೊರಬೀಳಲಿದ್ದು, ನಾಳೆ ( ಡಿಸೆಂಬರ್ 4 ) ಮಿಜೋರಾಂ ರಾಜ್ಯದ ಫಲಿತಾಂಶ ಹೊರಬೀಳಲಿದೆ.
ಇನ್ನು ಈ ಎಲ್ಲಾ ರಾಜ್ಯಗಳ ಮತ ಎಣಿಕೆ ಕಾರ್ಯ ಬೆಳ್ಳಂಬೆಳಗ್ಗೆ 8 ಗಂಟೆಗೆ ಆರಂಭವಾಗಿದ್ದು ಮೊದಲಿಗೆ ಅಂಚೆ ಮತಗಳ ಎಣಿಕೆ ಶುರುವಾಗಿದೆ. ಈ ಬಾರಿ ಕರ್ನಾಟಕದಲ್ಲಿ ವಿವಿಧ ಭಾಗ್ಯಗಳನ್ನು ಘೋಷಣೆ ಮಾಡಿ ಅಧಿಕಾರದ ಚುಕ್ಕಾಣೆ ಹಿಡಿದ ರೀತಿ ಬೇರೆಡೆ ಸಹ ಅಧಿಕಾರಕ್ಕೆ ಬರುವ ಉದ್ದೇಶದಲ್ಲಿದ್ದು, ಬಿಜೆಪಿ ಸಹ ಗೆಲುವಿನತ್ತ ಚಿತ್ತ ನೆಟ್ಟಿದೆ.
ಇನ್ನು ಮೊನ್ನೆಯಷ್ಟೇ ಪ್ರಕಟಗೊಂಡಿದ್ದ ಎಕ್ಸಿಟ್ ಪೋಲ್ಗಳಲ್ಲಿ ಹೆಚ್ಚಾಗಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂಬ ಫಲಿತಾಂಶ ಹೆಚ್ಚಾಗಿ ಬಂದಿದ್ದು, ಮಧ್ಯಪ್ರದೇಶದಲ್ಲಿ ಅತಂತ್ಯವಾಗುವ ಸಾಧ್ಯತೆ ಹೆಚ್ಚಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮೇವು ನೀರು ಹರಸಿ ಜಮೀನಿನತ್ತ ಬಂದಿದ್ದ ಜಿಂಕೆಯೊಂದರ ಮೇಲೆ ಬೀದಿ…
ನವೀನ್ ಡಿಸೋಜ ಜಿಲ್ಲೆಯಲ್ಲಿ ಸು.೧೭೪,೧೧೪ ಕುಟುಂಬಗಳು, ಗಣತಿ ಕಾರ್ಯಕ್ಕೆ ಗುರುತು, ೭,೩೭೯ ಕುಟುಂಬಗಳಿಂದ ಸ್ವಯಂ ಗಣತಿ ಮಡಿಕೇರಿ: ನಮ್ಮ ಗಣತಿ,…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆಯಲ್ಲಿ ೩೫ರಿಂದ ೪೦ ಡಿಗ್ರಿ ಉಷ್ಣಾಂಶ, ಬಿಸಿಗಾಳಿಗೆ ಹೈರಾಣಾದ ಜನರು ಗುಂಡ್ಲುಪೇಟೆ: ಬೇಸಿಗೆಯ ಬಿಸಿಲಿನ ತಾಪ ದಿನೇದಿನೇ…
ಮಧುಕರ ಮಳವಳ್ಳಿ (ಈ ಲೇಖನಕ್ಕೆ ಕೃತಕ ಬುದ್ಧಿಮತ್ತೆಯ ಚಿತ್ರ ಬಳಸಲಾಗಿದೆ) ಹಬ್ಬಕ್ಕೆ ಯಾರಿಗೆ ತಾನೆ ಹೊಸ ಬಟ್ಟೆ ಇಷ್ಟ ಇಲ್ಲ…
ಭಾರತಿ ಬಿ.ವಿ. ಅವನೆದುರು ಮಾನ ತೆಗೆದ ಸೈಕಲ್ಲಿನ ಸಹವಾಸ ನನಗೆ ಮತ್ತೆ ಬೇಕೆನ್ನಿಸಲಿಲ್ಲ ನಾವೆಲ್ಲ ‘ನಟರಾಜ ಸರ್ವೀಸ್’ನಲ್ಲೇ ಬದುಕು ಕಳೆದವರು.…
ಶುಭಾ ಖಟಾವಕರ ಮ್ಹೆತ್ರಸ್ ನೇಪಾಳದ ಕನಸುಗಣ್ಣಿನ ಯುವಜನಾಂಗದ ಈ ಹೊಸ ಸರ್ಕಾರ ಈಗ ಇಟ್ಟಿರುವ ಹೆಜ್ಜೆಗಳು ಯಶಸ್ವಿಯಾದರೆ ದಕ್ಷಿಣ ಏಷ್ಯಾದಲ್ಲಿ…