BREAKING NEWS

4 ರಾಜ್ಯಗಳ ಫಲಿತಾಂಶ: ಅಂಚೆ ಮತಗಳ ಎಣಿಕೆ ಆರಂಭ

ಕಳೆದ ಒಂದು ತಿಂಗಳ ಅವಧಿಯಲ್ಲಿ ಮಧ್ಯಪ್ರದೇಶ, ತೆಲಂಗಾಣ, ರಾಜಸ್ಥಾನ, ಛತ್ತೀಸ್‌ಗಢ್‌ ಹಾಗೂ ಮಿಜೋರಾಂ ರಾಜ್ಯಗಳ ವಿಧಾನಸಭೆ ಚುನಾವಣೆ ನಡೆದಿದ್ದು, ಇಂದು ಮಧ್ಯಪ್ರದೇಶ, ತೆಲಂಗಾಣ, ರಾಜಸ್ಥಾನ ಹಾಗೂ ಛತ್ತೀಸ್‌ಗಢ್‌ ರಾಜ್ಯಗಳ ಫಲಿತಾಂಶ ಹೊರಬೀಳಲಿದ್ದು, ನಾಳೆ ( ಡಿಸೆಂಬರ್‌ 4 ) ಮಿಜೋರಾಂ ರಾಜ್ಯದ ಫಲಿತಾಂಶ ಹೊರಬೀಳಲಿದೆ.

ಇನ್ನು ಈ ಎಲ್ಲಾ ರಾಜ್ಯಗಳ ಮತ ಎಣಿಕೆ ಕಾರ್ಯ ಬೆಳ್ಳಂಬೆಳಗ್ಗೆ 8 ಗಂಟೆಗೆ ಆರಂಭವಾಗಿದ್ದು ಮೊದಲಿಗೆ ಅಂಚೆ ಮತಗಳ ಎಣಿಕೆ ಶುರುವಾಗಿದೆ. ಈ ಬಾರಿ ಕರ್ನಾಟಕದಲ್ಲಿ ವಿವಿಧ ಭಾಗ್ಯಗಳನ್ನು ಘೋಷಣೆ ಮಾಡಿ ಅಧಿಕಾರದ ಚುಕ್ಕಾಣೆ ಹಿಡಿದ ರೀತಿ ಬೇರೆಡೆ ಸಹ ಅಧಿಕಾರಕ್ಕೆ ಬರುವ ಉದ್ದೇಶದಲ್ಲಿದ್ದು, ಬಿಜೆಪಿ ಸಹ ಗೆಲುವಿನತ್ತ ಚಿತ್ತ ನೆಟ್ಟಿದೆ.

ಇನ್ನು ಮೊನ್ನೆಯಷ್ಟೇ ಪ್ರಕಟಗೊಂಡಿದ್ದ ಎಕ್ಸಿಟ್‌ ಪೋಲ್‌ಗಳಲ್ಲಿ ಹೆಚ್ಚಾಗಿ ಕಾಂಗ್ರೆಸ್‌ ಗೆಲುವು ಸಾಧಿಸಲಿದೆ ಎಂಬ ಫಲಿತಾಂಶ ಹೆಚ್ಚಾಗಿ ಬಂದಿದ್ದು, ಮಧ್ಯಪ್ರದೇಶದಲ್ಲಿ ಅತಂತ್ಯವಾಗುವ ಸಾಧ್ಯತೆ ಹೆಚ್ಚಿದೆ.

andolana

Recent Posts

ಓದುಗರ ಪತ್ರ: ಜಲಪುರಿ ಬಡಾವಣೆ ರಸ್ತೆ ದುರಸ್ತಿ ಮಾಡಿ

ಮೈಸೂರಿನ ಜಲಪುರಿ ಬಡಾವಣೆಯ  ಪೊಲೀಸ್ ಆಸ್ಪತ್ರೆ ಮುಂಭಾಗದ  ರಸ್ತೆ ತೀರಾ ಹದಗೆಟ್ಟಿದೆ.  ಕಾಳಿಕಾಂಬ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿರುವುದರಿಂದ ಕೆಲವು…

34 mins ago

ಓದುಗರ ಪತ್ರ: ಐಪಿಎಲ್‌ನಲ್ಲಿ ಭಾರತೀಯ ಆಟಗಾರರೇ ಆಡಲಿ

೨೦೦೮ರಲ್ಲಿ ಭಾರತದಲ್ಲಿ ಶುರುವಾದ ‘ಇಂಡಿಯನ್ ಪ್ರೀಮಿಯರ್ ಲೀಗ್’  (ಐಪಿಎಲ್) ಕ್ರಿಕೆಟ್ ಆಟವು ಇಡೀ ದೇಶದ ಗಮನ ಸೆಳೆದಿದೆ.  ಐಪಿಎಲ್ ತಂಡಗಳಲ್ಲಿ …

38 mins ago

ಓದುಗರ ಪತ್ರ: ಮೆಟ್ರೋ ಪ್ರಯಾಣ ದರ ಏರಿಕೆ ಸಲ್ಲದು

ಬೆಂಗಳೂರಿನ ಜೀವನಾಡಿಯಾಗಿರುವ ಮೆಟ್ರೋ ರೈಲು ಪ್ರಯಾಣ ದರವನ್ನು ಹತ್ತು ತಿಂಗಳ ಅಲ್ಪಾವಽಯಲ್ಲಿ ಎರಡನೇ ಬಾರಿಗೆ ಏರಿಸಲು ಮುಂದಾಗಿರುವುದು ಅತ್ಯಂತ ಖಂಡನೀಯ. …

40 mins ago

ಓದುಗರ ಪತ್ರ: ರಾಮಕೃಷ್ಣನಗರದ ಮುಖ್ಯ ರಸ್ತೆಗೆ ಡಾಂಬರ್ ಹಾಕಿ

ಮೈಸೂರಿನ ರಾಮಕೃಷ್ಣ ನಗರದ ಒಳಚರಂಡಿಗೆ ಹೊಸದಾಗಿ  ಪೈಪ್‌ಗಳನ್ನು  ಅಳವಡಿಸಲು ರಸ್ತೆಯನ್ನು  ಅಗೆಯಲಾಗಿತ್ತು. ಪೈಪ್‌ಗಳನ್ನು ಅಳವಡಿಸಿ ತಿಂಗಳುಗಳೇ ಕಳೆದರೂ ರಸ್ತೆಗೆ ಡಾಂಬರ್…

42 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸಂಸತ್ತಿನೊಳಗೆ ಪ್ರಧಾನಿಗೆ ‘ಬೆದರಿಕೆಯ ಗುಮ್ಮ

ಕರ್ನಾಟಕ ಮತ್ತು ತಮಿಳುನಾಡಿನ ರಾಜ್ಯಪಾಲರು ವಿಧಾನ ಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಸರ್ಕಾರದ ಗೊತ್ತು ಗುರಿಯ ಭಾಷಣವನ್ನು ಪೂರ್ಣವಾಗಿ ಓದದೆ…

46 mins ago

ಸಾವಿರಾರು ಸೈನಿಕರ ಜೀವನ್ಮರಣದ ಪ್ರಶ್ನೆಯಾಗಿತ್ತು

ಕೈಲಾಶ್ ಶ್ರೇಣಿಯ ರೇಚಿನ್ ಲಾ ಪಾಸ್‌ನತ್ತ ಮುನ್ನುಗ್ಗುತ್ತಿರುವ ಚೀನಾದ ಟ್ಯಾಂಕ್‌ಗಳನ್ನು ತಡೆಯಲು ಒಂದೇ ಒಂದು ಗುಂಡು ಹಾರಿಸಿದರೂ ಆ ದೇಶದೊಂದಿಗೆ…

4 hours ago