ಕಳೆದ ಒಂದು ತಿಂಗಳ ಅವಧಿಯಲ್ಲಿ ಮಧ್ಯಪ್ರದೇಶ, ತೆಲಂಗಾಣ, ರಾಜಸ್ಥಾನ, ಛತ್ತೀಸ್ಗಢ್ ಹಾಗೂ ಮಿಜೋರಾಂ ರಾಜ್ಯಗಳ ವಿಧಾನಸಭೆ ಚುನಾವಣೆ ನಡೆದಿದ್ದು, ಇಂದು ಮಧ್ಯಪ್ರದೇಶ, ತೆಲಂಗಾಣ, ರಾಜಸ್ಥಾನ ಹಾಗೂ ಛತ್ತೀಸ್ಗಢ್ ರಾಜ್ಯಗಳ ಫಲಿತಾಂಶ ಹೊರಬೀಳಲಿದ್ದು, ನಾಳೆ ( ಡಿಸೆಂಬರ್ 4 ) ಮಿಜೋರಾಂ ರಾಜ್ಯದ ಫಲಿತಾಂಶ ಹೊರಬೀಳಲಿದೆ.
ಇನ್ನು ಈ ಎಲ್ಲಾ ರಾಜ್ಯಗಳ ಮತ ಎಣಿಕೆ ಕಾರ್ಯ ಬೆಳ್ಳಂಬೆಳಗ್ಗೆ 8 ಗಂಟೆಗೆ ಆರಂಭವಾಗಿದ್ದು ಮೊದಲಿಗೆ ಅಂಚೆ ಮತಗಳ ಎಣಿಕೆ ಶುರುವಾಗಿದೆ. ಈ ಬಾರಿ ಕರ್ನಾಟಕದಲ್ಲಿ ವಿವಿಧ ಭಾಗ್ಯಗಳನ್ನು ಘೋಷಣೆ ಮಾಡಿ ಅಧಿಕಾರದ ಚುಕ್ಕಾಣೆ ಹಿಡಿದ ರೀತಿ ಬೇರೆಡೆ ಸಹ ಅಧಿಕಾರಕ್ಕೆ ಬರುವ ಉದ್ದೇಶದಲ್ಲಿದ್ದು, ಬಿಜೆಪಿ ಸಹ ಗೆಲುವಿನತ್ತ ಚಿತ್ತ ನೆಟ್ಟಿದೆ.
ಇನ್ನು ಮೊನ್ನೆಯಷ್ಟೇ ಪ್ರಕಟಗೊಂಡಿದ್ದ ಎಕ್ಸಿಟ್ ಪೋಲ್ಗಳಲ್ಲಿ ಹೆಚ್ಚಾಗಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂಬ ಫಲಿತಾಂಶ ಹೆಚ್ಚಾಗಿ ಬಂದಿದ್ದು, ಮಧ್ಯಪ್ರದೇಶದಲ್ಲಿ ಅತಂತ್ಯವಾಗುವ ಸಾಧ್ಯತೆ ಹೆಚ್ಚಿದೆ.
ಕುಶಾಲನಗರ: ಕಾವೇರಿ ನದಿಗೆ ಇಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಕುಶಾಲನಗರ ರಸೂಲ್ ಲೇಔಟ್ ಬಳಿ ಬುಧವಾರ…
ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…
ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…
ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…
ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…
ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…