ಕಳೆದ ಒಂದು ತಿಂಗಳ ಅವಧಿಯಲ್ಲಿ ಮಧ್ಯಪ್ರದೇಶ, ತೆಲಂಗಾಣ, ರಾಜಸ್ಥಾನ, ಛತ್ತೀಸ್ಗಢ್ ಹಾಗೂ ಮಿಜೋರಾಂ ರಾಜ್ಯಗಳ ವಿಧಾನಸಭೆ ಚುನಾವಣೆ ನಡೆದಿದ್ದು, ಇಂದು ಮಧ್ಯಪ್ರದೇಶ, ತೆಲಂಗಾಣ, ರಾಜಸ್ಥಾನ ಹಾಗೂ ಛತ್ತೀಸ್ಗಢ್ ರಾಜ್ಯಗಳ ಫಲಿತಾಂಶ ಹೊರಬೀಳಲಿದ್ದು, ನಾಳೆ ( ಡಿಸೆಂಬರ್ 4 ) ಮಿಜೋರಾಂ ರಾಜ್ಯದ ಫಲಿತಾಂಶ ಹೊರಬೀಳಲಿದೆ.
ಇನ್ನು ಈ ಎಲ್ಲಾ ರಾಜ್ಯಗಳ ಮತ ಎಣಿಕೆ ಕಾರ್ಯ ಬೆಳ್ಳಂಬೆಳಗ್ಗೆ 8 ಗಂಟೆಗೆ ಆರಂಭವಾಗಿದ್ದು ಮೊದಲಿಗೆ ಅಂಚೆ ಮತಗಳ ಎಣಿಕೆ ಶುರುವಾಗಿದೆ. ಈ ಬಾರಿ ಕರ್ನಾಟಕದಲ್ಲಿ ವಿವಿಧ ಭಾಗ್ಯಗಳನ್ನು ಘೋಷಣೆ ಮಾಡಿ ಅಧಿಕಾರದ ಚುಕ್ಕಾಣೆ ಹಿಡಿದ ರೀತಿ ಬೇರೆಡೆ ಸಹ ಅಧಿಕಾರಕ್ಕೆ ಬರುವ ಉದ್ದೇಶದಲ್ಲಿದ್ದು, ಬಿಜೆಪಿ ಸಹ ಗೆಲುವಿನತ್ತ ಚಿತ್ತ ನೆಟ್ಟಿದೆ.
ಇನ್ನು ಮೊನ್ನೆಯಷ್ಟೇ ಪ್ರಕಟಗೊಂಡಿದ್ದ ಎಕ್ಸಿಟ್ ಪೋಲ್ಗಳಲ್ಲಿ ಹೆಚ್ಚಾಗಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂಬ ಫಲಿತಾಂಶ ಹೆಚ್ಚಾಗಿ ಬಂದಿದ್ದು, ಮಧ್ಯಪ್ರದೇಶದಲ್ಲಿ ಅತಂತ್ಯವಾಗುವ ಸಾಧ್ಯತೆ ಹೆಚ್ಚಿದೆ.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…