BREAKING NEWS

Assembly Election Results 2023: 3 ರಾಜ್ಯಗಳು ಬಿಜೆಪಿ ಪಾಲಾಗುತ್ತಾ? 1 ರಾಜ್ಯದಲ್ಲಿ ಮಾತ್ರ ಕಾಂಗ್ರೆಸ್‌ ಮುನ್ನಡೆ!

ಇಂದು ( ಡಿಸೆಂಬರ್‌ 3 ) ರಾಜಸ್ಥಾನ್‌, ತೆಲಂಗಾಣ, ಮಧ್ಯಪ್ರದೇಶ ಹಾಗೂ ಛತ್ತೀಸ್‌ಗಢ್‌ ಕ್ಷೇತ್ರಗಳ ವಿಧಾನಸಭೆಯ ಮತ ಎಣಿಕೆ ನಡೆಯುತ್ತಿದ್ದು, ಬೆಳಗ್ಗೆ 8 ಗಂಟೆಯಿಂದಲೇ ಮತ ಎಣಿಕೆ ಆರಂಭಗೊಂಡಿದೆ. ಸದ್ಯ ಮತಎಣಿಕೆಯಾಗಿ 3 ಗಂಟೆಗಳು ಮುಕ್ತಾಯಗೊಂಡಿದ್ದು, ಬೆಳಗ್ಗೆ 11 ಗಂಟೆ ಸಮಯಕ್ಕೆ 4 ರಾಜ್ಯಗಳ ಮತಎಣಿಕೆಯಲ್ಲಿ ಬಿಜೆಪಿ 3 ರಾಜ್ಯಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದ್ದರೆ, ಕಾಂಗ್ರೆಸ್‌ ಕೇವಲ ಒಂದು ರಾಜ್ಯದಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ.

ಹೌದು, ರಾಜಸ್ಥಾನ, ಮಧ್ಯ ಪ್ರದೇಶ ಹಾಗೂ ಛತ್ತೀಸ್‌ಗಢ ಈ ಮೂರು ರಾಜ್ಯಗಳಲ್ಲಿಯೂ ಬಿಜೆಪಿ ಮುನ್ನಡೆಯನ್ನು ಸಾಧಿಸಿದ್ದರೆ, ತೆಲಂಗಾಣದಲ್ಲಿ ಮಾತ್ರ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಬೆಳಗ್ಗೆ 11 ಗಂಟೆಗೆ 4 ರಾಜ್ಯಗಳ ಮತಎಣಿಕೆಯ ವಿವರ ಈ ಕೆಳಕಂಡಂತಿದೆ..

ಛತ್ತೀಸ್‌ಗಢ : ಒಟ್ಟು ಸ್ಥಾನ – 90, ಮ್ಯಾಜಿಕ್‌ ನಂಬರ್‌ – 46, ಬಿಜೆಪಿ 47, ಕಾಂಗ್ರೆಸ್‌ 41,ಇತರೆ 2
ರಾಜಸ್ಥಾನ : ಒಟ್ಟು ಸ್ಥಾನ – 199, ಮ್ಯಾಜಿಕ್‌ ನಂಬರ್‌ – 100, ಬಿಜೆಪಿ 114, ಕಾಂಗ್ರೆಸ್‌ 70, ಇತರೆ 15
ಮಧ್ಯಪ್ರದೇಶ : ಒಟ್ಟು ಸ್ಥಾನ – 230, ಮ್ಯಾಜಿಕ್‌ ನಂಬರ್‌ – 116, ಬಿಜೆಪಿ 139, ಕಾಂಗ್ರೆಸ್‌ 90, ಇತರೆ 1
ತೆಲಂಗಾಣ : ಒಟ್ಟು ಸ್ಥಾನ – 119, ಮ್ಯಾಜಿಕ್‌ ನಂಬರ್‌ – 60, ಕಾಂಗ್ರೆಸ್‌ 66, ಬಿಆರ್‌ಎಸ್‌ 42, ಬಿಜೆಪಿ 8, ಎಐಎಂಐಎಂ 3

andolana

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

6 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

6 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

6 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

9 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

9 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

9 hours ago